ಗದಗ: ಜಿಲ್ಲೆಯಲ್ಲಿಂದು 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 943 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 28 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 328 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 595 ಸಕ್ರೀಯ ಪ್ರಕರಣಗಳಿದ್ದು, ಒಟ್ಟು 20 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಬೆಳಗಾವಿ ಹಾಗೂ ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಗೊಂಡಿದ್ದಾರೆ.

ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು

ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.

ಲಕ್ಷ್ಮೇಶ್ವರಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಲಕ್ಷ್ಮೇಶ್ವರ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ರಕ್ಷಣಾ ವೇದಿಕೆ ನಗರ ಘಟಕದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.