ಬೆಂಗಳೂರು: ರಾಜ್ಯದಲ್ಲಿಂದು 5072 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2403. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 33750 ಕೇಸ್ ಗಳು. ರಾಜ್ಯದಲ್ಲಿ 55388 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 72 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1796 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2036
ಬೆಳಗಾವಿ-341
ಬಳ್ಳಾರಿ-222
ದಕ್ಷಿಣ ಕನ್ನಡ-218
ಮೈಸೂರು-187
ಕಲಬುರಗಿ-183
ಧಾರವಾಡ-183
ಉಡುಪಿ-182
ವಿಜಯಪುರ-175
ಉತ್ತರ ಕನ್ನಡ-155
ಬೆಂಗಳೂರು ಗ್ರಾಮಾಂತರ-154
ಹಾಸನ-151
ಚಿಕ್ಕಬಳ್ಳಾಪುರ-101
ದಾವಣಗೆರೆ-79
ಯಾದಗಿರಿ-68
ರಾಯಚೂರು-68
ಕೋಲಾರ-68
ಬೀದರ್-62
ಗದಗ-61
ಮಂಡ್ಯ-60
ಬಾಗಲಕೋಟೆ-57
ಹಾವೇರಿ-52
ಶಿವಮೊಗ್ಗ-42
ಚಿಕ್ಕಮಗಳೂರು-42
ಕೊಪ್ಪಳ-31
ತುಮಕೂರು-27
ಚಾಮರಾಜನಗರ-22
ರಾಮನಗರ-20
ಚಿತ್ರದುರ್ಗ-16
ಕೊಡಗು-09

Leave a Reply

Your email address will not be published. Required fields are marked *

You May Also Like

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ

ಕುಂಟೋಜಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳಿಂದ ಸಮಾನತೆ ಸಾರುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ನವಜೋಡಿಗಳು ಆದರ್ಶ ದಂಪತಿಗಳಾಗಿ ಚಿಕ್ಕ ಹಾಗೂ ಚೊಕ್ಕ ಸಂಸಾರ ನಡೆಸಿ, ಮುಂದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ, ಸಂಸ್ಕಾರ ನೀಡುವ ಸಂಕಲ್ಪ ಮಾಡಬೇಕು ಎಂದು ಮೈಸೂರು ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ ಹೇಳಿದರು.

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ