ಬೆಂಗಳೂರು: ರಾಜ್ಯದಲ್ಲಿಂದು 5072 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2403. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 33750 ಕೇಸ್ ಗಳು. ರಾಜ್ಯದಲ್ಲಿ 55388 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 72 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 1796 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 2036
ಬೆಳಗಾವಿ-341
ಬಳ್ಳಾರಿ-222
ದಕ್ಷಿಣ ಕನ್ನಡ-218
ಮೈಸೂರು-187
ಕಲಬುರಗಿ-183
ಧಾರವಾಡ-183
ಉಡುಪಿ-182
ವಿಜಯಪುರ-175
ಉತ್ತರ ಕನ್ನಡ-155
ಬೆಂಗಳೂರು ಗ್ರಾಮಾಂತರ-154
ಹಾಸನ-151
ಚಿಕ್ಕಬಳ್ಳಾಪುರ-101
ದಾವಣಗೆರೆ-79
ಯಾದಗಿರಿ-68
ರಾಯಚೂರು-68
ಕೋಲಾರ-68
ಬೀದರ್-62
ಗದಗ-61
ಮಂಡ್ಯ-60
ಬಾಗಲಕೋಟೆ-57
ಹಾವೇರಿ-52
ಶಿವಮೊಗ್ಗ-42
ಚಿಕ್ಕಮಗಳೂರು-42
ಕೊಪ್ಪಳ-31
ತುಮಕೂರು-27
ಚಾಮರಾಜನಗರ-22
ರಾಮನಗರ-20
ಚಿತ್ರದುರ್ಗ-16
ಕೊಡಗು-09

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಗಾಳಿ ಶುದ್ಧಿ ಮಾಡಲಿದೆಯಂತೆ ಯಂತ್ರ: ಬೆಂಗಳೂರಲ್ಲಿ ಪ್ರಾಯೋಗಿಕ ಕಾರ್ಯ

ಈಗಾಗಲೇ ಶುದ್ಧ ಕುಡಿಯುವ ನೀರು ಒದಗಿಸುವ ಯಂತ್ರಗಳು ರಾಜ್ಯದಲ್ಲೆಲ್ಲಡೆ ಕಂಡು ಬರುತ್ತಿವೆ. ಆದರೆ ಇದೀಗ ನೀರಿನಂತೆ ಗಾಳಿಯನ್ನು ಶುದ್ಧೀಕರಣ ಗೊಳಿಸುವ ಯಂತ್ರದಿಂದ ಸಿಲಿಕಾನ ಸಿಟಿಯಲ್ಲಿ ಗಾಳಿ ಶುದ್ಧಿಕರಣ ಮಾಡುವ ಪ್ರಾಯೋಗಿಕ ಕಾರ್ಯ ಕೈಗೊಳ್ಳಲಾಗಿದೆ.

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…

ಇಂದಿನಿಂದ ಶ್ರೀ ಹೊಳಲಮ್ಮದೇವಿ ಜಾತ್ರೆ ಆರಂಭ

ತಾಲೂಕಿನ ಶ್ರೀಮಂತಗಡದ ಇತಿಹಾಸ ಪ್ರಸಿದ್ಧ ಹೊಳಲಮ್ಮದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಪ್ರಾರಂಭವಾಗುತ್ತಿದೆ. ಫೆ.27ರಂದು ರಥೋತ್ಸವ ಹಾಗೂ ಫೆ.28ರ ರವಿವಾರ ಸಂಜೆ 5ಕ್ಕೆ ಕಡುಬಿನ ಕಾಳಗ ಜರುಗುತ್ತದೆ.