ಗದಗ: ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 354 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 628 ಸಕ್ರೀಯ ಪ್ರಕರಣಗಳಿದ್ದು, ಒಟ್ಟು 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಲಕ್ಷ್ಮೇಶ್ವರದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿದ ಸುನೀಲ್ ಮಹಾಂತಶೆಟ್ಟರ್
ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ ಹೇಳಿದರು.
- ಉತ್ತರಪ್ರಭ
- February 18, 2021
ಖಾಸಗಿ ಬಸ್ಗಳಿಗೆ ದರ ನಿಗದಿ ಮಾಡಿ ಆದೇಶ : ಯಾವ ಜಿಲ್ಲೆಗೆ ಎಷ್ಟು ದರ?
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಖಾಸಗಿ ವಾಹನಳನ್ನು ಪರ್ಯಾಯವಾಗಿ ಬಳಸಿಕೊಳ್ಳುತ್ತಿದೆ. ಆದರೆ ಖಾಸಗಿ ವಾಹನಗಳು ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸರ್ಕಾರದ ನಿಗದಿತ ಬಸ್ ದರದಷ್ಟೆ ಖಾಸಗಿ ವಾಹನಗಳಿಗೂ ದರ ನಿಗದಿ ಮಾಡಿ ಆದೇಶಿಸಿದೆ. ಯಾವ ಜಿಲ್ಲೆಗೆ ಎಷ್ಟು ದರ ಎನ್ನುವ ವಿವರ ಇಲ್ಲಿದೆ ನೋಡಿ.
- ಉತ್ತರಪ್ರಭ
- April 9, 2021
ಎರಡನೇ ಪ್ರಿಯಕರನಿಂದ ಮೊದಲನೇ ಪ್ರಿಯಕರನ ಮೇಲಿನ ಸೇಡು ತೀರಿಸಿಕೊಂಡ ಪ್ರೇಯಸಿ!
ಶಿವಮೊಗ್ಗ : ಎರಡನೇ ಪ್ರಿಯಕರನಿಂದ ಮೊದಲ ಪ್ರಿಯಕರನನ್ನು ಪ್ರೇಯಸಿಯೇ ಕೊಲೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.
- ಉತ್ತರಪ್ರಭ
- October 21, 2020
ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ
ಪಟ್ಟಣ ಪಂಚಾಯ್ತಿ 2020-21ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಕೋರಮ್ಮನ ಗುಡಿ ಹತ್ತಿರದ ಆಶ್ರಯ ಬಡಾವಣೆಯಲ್ಲಿ 16.10ಲಕ್ಷ ರೂ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ,ಶಿದ್ದೇಶ್ವರ ನಗರದಲ್ಲಿ ಹಾಗೂ ಅಂಬೇಡ್ಕರ್ ನಗರದಲ್ಲಿ ಫೇವರಸ್ ಜೋಡಣೆ ಕಾಮಗಾರಿಗೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
- ಉತ್ತರಪ್ರಭ
- February 20, 2021