ಗದಗ: ಇಲ್ಲಿನ ನಗರ ಸಭೆ ವ್ಯಾಪ್ತಿಯ ಹೆಲ್ಥ್ ಕ್ಯಾಂಪ್, ಕನ್ಯಾಳ ಅಗಸಿ, ಸಾಯಿಬಾಬಾ ದೇವಸ್ಥಾನ ಹತ್ತಿರ, ಹುಡ್ಕೋ ಕಾಲೋನಿಯ ಚಿದಾನಂದ ಮಠ ಹತ್ತಿರ, ಶಿದ್ದಲಿಂಗನಗರ, ಜಿಮ್ಸ್ ಆಸ್ಪತ್ರೆ, ಜವಳ ಗಲ್ಲಿ, ಕಳಸಾಪೂರ ರಸ್ತೆ, ಸಾಯಿ ನಗರ 2ನೇ ಕ್ರಾಸ್, ಬಾಲಕಿಯರ ಜಿಮ್ಸ್ ಹಾಸ್ಟೆಲ್, ಎಸ್.ಎಸ್.ಬಿ ಕಾಲೋನಿ, ಹುಡ್ಕೋ ಕಾಲೋನಿ, ಹಾತಲಗೇರಿ ನಗರ, ಕೆಸಿ ರಾಣಿ ರಸ್ತೆ, ಗಂಗಿ ಮಡಿ, ರಂಗನವಾಡಿ, ಕಾಗದಗೇರಿ ಓಣಿ, ತುಳಜಾ ಭವಾನಿ ದೇವಸ್ಥಾನ ಹತ್ತಿರ, ಕಿಲ್ಲಾ ಓಣಿ, ಗದಗ ತಾಲೂಕಿನ ಸೂಡಿ, ಕಳಸಾಪೂರದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಮುಂಡರಗಿ ಪಟ್ಟಣದ ಕಡ್ಲಿ ಪೇಟೆ, ವಿವೇಕಾನಂದ ನಗರ, ಮುಂಡರಗಿ ತಾಲೂಕಿನ ಡೋಣಿ, ಜಾಲವಾಡಿಗಿ, ಕೊರ್ಲಹಳ್ಳಿ, ಗಜೇಂದ್ರಗಡ ತಾಲ್ಲೂಕಿನ ರಾಜೂರ, ಗಜೇಂದ್ರಗಡ ಪಟ್ಟಣದ ಬಸವೇಶ್ವರ ನಗರದಲ್ಲಿ ಸೋಂಕಿತರು ದೃಢಪಟ್ಟಿದ್ದಾರೆ.

ರೋಣ ತಾಲೂಕಿನ ಬೇವಿನಕಟ್ಟಿ, ಬೆಳವಣಿಕೆ, ಲಕ್ಷ್ಮೇಶ್ವರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ ಹತ್ತಿರ, ಅಸ್ರಾ ಓಣಿ, ನರಗುಂದ ಪಟ್ಟಣದ ವಿನಾಯಕ ನಗರ, ವಿವೇಕಾನಂದ ನಗರ, ನರಗುಂದ ತಾಲೂಕಿನ ಚಿಕ್ಕನರಗುಂದ, ಶಿರಹಟ್ಟಿಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.  

ಮೃತರ ವಿವರ
ಮುಂಡರಗಿ ತಾಲ್ಲೂಕು ಡೋಣಿ ಗ್ರಾಮ  ನಿವಾಸಿ 65 ವರ್ಷದ ಮಹಿಳೆ ಪಿ-52033 ಕೋವಿಡ್-19 ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಜಿಮ್ಸ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 16 ರಂದು ಇವರಿಗೆ ಕೋವಿಡ್-19 ದೃಢಪಟ್ಟಿರುತ್ತದೆ.  ದಿ. 25 ರಂದು ಪಾಶ್ರ್ವವಾಯು ಹಾಗೂ ನಿಮೋನಿಯಾದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿರುತ್ತಾರೆ ಎಂದು ವೈದ್ಯಕೀಯ ವರದಿಯಿಂದ ತಿಳಿದು ಬಂದಿರುತ್ತದೆ.
ಮೃತರ ಅಂತ್ಯ ಕ್ರಿಯೆಯನ್ನು ಕೋವಿಡ್-19ರ ಮಾರ್ಗಸೂಚಿಗಳನ್ವಯ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…

ಶಾಲೆ ಆರಂಭಕ್ಕೆ ಸಿದ್ದರಾಮಯ್ಯ ವಿರೋಧ

ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದು ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.