ಗದಗ: ಇಲ್ಲಿನ ನಗರ ಸಭೆ ವ್ಯಾಪ್ತಿಯ ಹೆಲ್ಥ್ ಕ್ಯಾಂಪ್, ಕನ್ಯಾಳ ಅಗಸಿ, ಸಾಯಿಬಾಬಾ ದೇವಸ್ಥಾನ ಹತ್ತಿರ, ಹುಡ್ಕೋ ಕಾಲೋನಿಯ ಚಿದಾನಂದ ಮಠ ಹತ್ತಿರ, ಶಿದ್ದಲಿಂಗನಗರ, ಜಿಮ್ಸ್ ಆಸ್ಪತ್ರೆ, ಜವಳ ಗಲ್ಲಿ, ಕಳಸಾಪೂರ ರಸ್ತೆ, ಸಾಯಿ ನಗರ 2ನೇ ಕ್ರಾಸ್, ಬಾಲಕಿಯರ ಜಿಮ್ಸ್ ಹಾಸ್ಟೆಲ್, ಎಸ್.ಎಸ್.ಬಿ ಕಾಲೋನಿ, ಹುಡ್ಕೋ ಕಾಲೋನಿ, ಹಾತಲಗೇರಿ ನಗರ, ಕೆಸಿ ರಾಣಿ ರಸ್ತೆ, ಗಂಗಿ ಮಡಿ, ರಂಗನವಾಡಿ, ಕಾಗದಗೇರಿ ಓಣಿ, ತುಳಜಾ ಭವಾನಿ ದೇವಸ್ಥಾನ ಹತ್ತಿರ, ಕಿಲ್ಲಾ ಓಣಿ, ಗದಗ ತಾಲೂಕಿನ ಸೂಡಿ, ಕಳಸಾಪೂರದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಮುಂಡರಗಿ ಪಟ್ಟಣದ ಕಡ್ಲಿ ಪೇಟೆ, ವಿವೇಕಾನಂದ ನಗರ, ಮುಂಡರಗಿ ತಾಲೂಕಿನ ಡೋಣಿ, ಜಾಲವಾಡಿಗಿ, ಕೊರ್ಲಹಳ್ಳಿ, ಗಜೇಂದ್ರಗಡ ತಾಲ್ಲೂಕಿನ ರಾಜೂರ, ಗಜೇಂದ್ರಗಡ ಪಟ್ಟಣದ ಬಸವೇಶ್ವರ ನಗರದಲ್ಲಿ ಸೋಂಕಿತರು ದೃಢಪಟ್ಟಿದ್ದಾರೆ.

ರೋಣ ತಾಲೂಕಿನ ಬೇವಿನಕಟ್ಟಿ, ಬೆಳವಣಿಕೆ, ಲಕ್ಷ್ಮೇಶ್ವರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ ಹತ್ತಿರ, ಅಸ್ರಾ ಓಣಿ, ನರಗುಂದ ಪಟ್ಟಣದ ವಿನಾಯಕ ನಗರ, ವಿವೇಕಾನಂದ ನಗರ, ನರಗುಂದ ತಾಲೂಕಿನ ಚಿಕ್ಕನರಗುಂದ, ಶಿರಹಟ್ಟಿಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.  

ಮೃತರ ವಿವರ
ಮುಂಡರಗಿ ತಾಲ್ಲೂಕು ಡೋಣಿ ಗ್ರಾಮ  ನಿವಾಸಿ 65 ವರ್ಷದ ಮಹಿಳೆ ಪಿ-52033 ಕೋವಿಡ್-19 ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಜಿಮ್ಸ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 16 ರಂದು ಇವರಿಗೆ ಕೋವಿಡ್-19 ದೃಢಪಟ್ಟಿರುತ್ತದೆ.  ದಿ. 25 ರಂದು ಪಾಶ್ರ್ವವಾಯು ಹಾಗೂ ನಿಮೋನಿಯಾದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿರುತ್ತಾರೆ ಎಂದು ವೈದ್ಯಕೀಯ ವರದಿಯಿಂದ ತಿಳಿದು ಬಂದಿರುತ್ತದೆ.
ಮೃತರ ಅಂತ್ಯ ಕ್ರಿಯೆಯನ್ನು ಕೋವಿಡ್-19ರ ಮಾರ್ಗಸೂಚಿಗಳನ್ವಯ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸ್ಮಶಾನವಿದೆ ಆದರೆ ಶವ ಸಂಸ್ಕಾರ..?: ಪಟ್ಟಣ ಪಂಚಾಯತಿ ಮುಂದೆ ಶವ ಇಟ್ಟು ಪ್ರತಿಭಟನೆ!

ಅಂತ್ಯಕ್ರಿಯೇಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಕೆಸರು ಗದ್ದೆಯಂತಾದ ರಸ್ತೆಗಳಿಂದ ಶವಸಂಸ್ಕಾರಕ್ಕೆ ಜನರು ಪರದಾಡುವಂತಾಗಿದ್ದು, ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯತಿ ಗಮನ ಹರಿಸದೇ ಇರುವ ಕ್ರಮ ಖಂಡಿಸಿ ಇಂದು ನರೇಗಲ್ ಪಟ್ಟಣ ಪಂಚಾಯತಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನರೇಗಲ್ಲನಲ್ಲಿ ನಡೆಯಿತು.

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಸಾಲ ಪಡೆದಿದ್ದೀರಾ? ಗದಗ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.

ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ

ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.