ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

ಬೆಂಗಳೂರು: ಅರಗಜ್ಞಾನೇಂದ್ರ(ಕರ್ನಾಟಕ ಗೃಹ ಮಂಡಳಿ), ಎಂ.ಚಂದ್ರಪ್ಪ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ) ನರಸಿಂಹ ನಾಯಕ(ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ), ಎಂ.ಪಿ.ಕುಮಾರಸ್ವಾಮಿ (ಕರ್ನಾಟಕ ಮಾರುಕಟ್ಟೆ ಎಜೆನ್ಸಿ ಲಿಮಿಟೆಡ್), ಎ.ಎಸ್.ಪಾಟೀಲ್ ನಡಹಳ್ಳಿ(ಆಹಾರ, ನಾಗರಿಕ ಸರಬರಾಜು ನಿಗಮ), ಎಚ್.ಹಾಲಪ್ಪ(ಎಮ್.ಎಸ್.ಐ.ಎಲ್), ಮಾಡಾಳ್ ವೀರುಪಾಕ್ಷಪ್ಪ(ಸಾಬೂನು ಮತ್ತು ಮಾರ್ಜಕ ನಿಗಮ), ಜಿ.ಎಚ್.ತಿಪ್ಪಾರಡ್ಡಿ(ದೇವರಾಜ ಅರಸು ನಿಗಮ), ಶಿವನಗೌಡ ನಾಯಕ (ರಸ್ತೆ ಅಭಿವೃದ್ಧಿ ನಿಗಮ), ಕಳಕಪ್ಪ ಬಂಡಿ(ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ), ಪರಣ್ಣ ಮುನವಳ್ಳಿ(ಕೆಎಸ್ಎಫ್ಸಿ), ಸಿದ್ದು ಸವದಿ(ಕೈಮಗ್ಗ ಅಭಿವೃದ್ಧಿ ನಿಗಮ), ಪ್ರೀತಂ ಗೌಡ(ಅರಣ್ಯ, ವಿಹಾರ ಧಾಮಗಳ ಸಂಸ್ಥೆ), ರಾಜಕುಮಾರ್ ಪಾಟೀಲ್ ತೇಲ್ಕೂರ್(ಈಶಾನ್ಯ ಕರ್ನಾಟಕ ಸಾರಿಗೆ), ದತ್ತಾತ್ರೇಯ ಪಾಟೀಲ್ ರೇವೂರ್(ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ), ಶಂಕರ ಪಾಟೀಲ್ ಮುನೇನಕೊಪ್ಪ(ನಗರ ಮೂಲಭೂತ ಸೌಕರ್ಯ ನಿಗಮ), ಎಚ್.ನಾಗೇಶ್ (ತೆಂದು ನಾರಿನ ಅಭಿವೃದ್ಧಿ ನಿಗಮ), ಎಸ್.ವಿ.ರಾಮಚಂದ್ರ(ವಾಲ್ಮೀಕಿ ಅಭಿವೃದ್ಧಿ ನಿಗಮ), ನೇಹರು ಓಲೇಕಾರ್(ಬಾಬು ಜಗಜೀವನರಾಮ್ ಅಭಿವೃದ್ಧಿ ನಿಗಮ), ದುರ್ಯೋಧನ ಐಹೊಳೆ(ಖಾದಿ ಮತ್ತು ಗ್ರಾಮೋದ್ಯೋಗ), ಬಾಲಾಜಿ ಮೆಂಡನ್(ಹಿಂದುಳಿದ ವರ್ಗಗಳ ಆಯೋಗ), ಬಸವರಾಜ್ ದಡೇಸೂರ್ (ಸಮಾಜ ಕಲ್ಯಾಣ ಮಂಡಳಿ), ಶಿವರಾಜ ಪಾಟೀಲ್(ಜೈವಿಕ ಇಂಧನ ಮಂಡಳಿ), ಸಿ.ಎಸ್.ನಿರಂಜನಕುಮಾರ್(ಅರಣ್ಯ ಕೈಗಾರಿಕಾ ನಿಗಮ)

Leave a Reply

Your email address will not be published. Required fields are marked *

You May Also Like

ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದೂಡಿಕೆ!!

ಬೆಂಗಳೂರು : ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಬೀಜ, ಗೊಬ್ಬರ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ : ಸಚಿವ ಸಿ.ಸಿ.ಪಾಟೀಲ್

ಈಗಾಗಲೇ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಉತ್ತಮ ಮುಂಗಾರಿನ ನಿರೀಕ್ಷೆ ಇದೆ. ಕಳ್ಳ ಸಂತೆಯಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.