ರಾಜ್ಯ ಬಿಜೆಪಿ ಸರ್ಕಾರಕ್ಕೆ ಈಗ ಒಂದು ವರ್ಷ. ವರ್ಷ ತುಂಬಿದ ಈ ಸಂದರ್ಭದಲ್ಲಿ ಸರ್ಕಾರ ವಿವಿಧ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿ ಆದೇಶಿಸಿದೆ.

ಬೆಂಗಳೂರು: ಅರಗಜ್ಞಾನೇಂದ್ರ(ಕರ್ನಾಟಕ ಗೃಹ ಮಂಡಳಿ), ಎಂ.ಚಂದ್ರಪ್ಪ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ) ನರಸಿಂಹ ನಾಯಕ(ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ), ಎಂ.ಪಿ.ಕುಮಾರಸ್ವಾಮಿ (ಕರ್ನಾಟಕ ಮಾರುಕಟ್ಟೆ ಎಜೆನ್ಸಿ ಲಿಮಿಟೆಡ್), ಎ.ಎಸ್.ಪಾಟೀಲ್ ನಡಹಳ್ಳಿ(ಆಹಾರ, ನಾಗರಿಕ ಸರಬರಾಜು ನಿಗಮ), ಎಚ್.ಹಾಲಪ್ಪ(ಎಮ್.ಎಸ್.ಐ.ಎಲ್), ಮಾಡಾಳ್ ವೀರುಪಾಕ್ಷಪ್ಪ(ಸಾಬೂನು ಮತ್ತು ಮಾರ್ಜಕ ನಿಗಮ), ಜಿ.ಎಚ್.ತಿಪ್ಪಾರಡ್ಡಿ(ದೇವರಾಜ ಅರಸು ನಿಗಮ), ಶಿವನಗೌಡ ನಾಯಕ (ರಸ್ತೆ ಅಭಿವೃದ್ಧಿ ನಿಗಮ), ಕಳಕಪ್ಪ ಬಂಡಿ(ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮ), ಪರಣ್ಣ ಮುನವಳ್ಳಿ(ಕೆಎಸ್ಎಫ್ಸಿ), ಸಿದ್ದು ಸವದಿ(ಕೈಮಗ್ಗ ಅಭಿವೃದ್ಧಿ ನಿಗಮ), ಪ್ರೀತಂ ಗೌಡ(ಅರಣ್ಯ, ವಿಹಾರ ಧಾಮಗಳ ಸಂಸ್ಥೆ), ರಾಜಕುಮಾರ್ ಪಾಟೀಲ್ ತೇಲ್ಕೂರ್(ಈಶಾನ್ಯ ಕರ್ನಾಟಕ ಸಾರಿಗೆ), ದತ್ತಾತ್ರೇಯ ಪಾಟೀಲ್ ರೇವೂರ್(ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ), ಶಂಕರ ಪಾಟೀಲ್ ಮುನೇನಕೊಪ್ಪ(ನಗರ ಮೂಲಭೂತ ಸೌಕರ್ಯ ನಿಗಮ), ಎಚ್.ನಾಗೇಶ್ (ತೆಂದು ನಾರಿನ ಅಭಿವೃದ್ಧಿ ನಿಗಮ), ಎಸ್.ವಿ.ರಾಮಚಂದ್ರ(ವಾಲ್ಮೀಕಿ ಅಭಿವೃದ್ಧಿ ನಿಗಮ), ನೇಹರು ಓಲೇಕಾರ್(ಬಾಬು ಜಗಜೀವನರಾಮ್ ಅಭಿವೃದ್ಧಿ ನಿಗಮ), ದುರ್ಯೋಧನ ಐಹೊಳೆ(ಖಾದಿ ಮತ್ತು ಗ್ರಾಮೋದ್ಯೋಗ), ಬಾಲಾಜಿ ಮೆಂಡನ್(ಹಿಂದುಳಿದ ವರ್ಗಗಳ ಆಯೋಗ), ಬಸವರಾಜ್ ದಡೇಸೂರ್ (ಸಮಾಜ ಕಲ್ಯಾಣ ಮಂಡಳಿ), ಶಿವರಾಜ ಪಾಟೀಲ್(ಜೈವಿಕ ಇಂಧನ ಮಂಡಳಿ), ಸಿ.ಎಸ್.ನಿರಂಜನಕುಮಾರ್(ಅರಣ್ಯ ಕೈಗಾರಿಕಾ ನಿಗಮ)

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ

ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೀವ, ಜೀವನ ಮತ್ತು ಆರ್ಥಿಕತೆ ಮೇಲೆ ಕರೋನಾ ಪರಿಣಾಮ

ಕರೋನಾ ಮಾನವನ ಮೇಲೆ ಬೀರುವ ಪ್ರಭಾವವನ್ನು ವಿಶ್ವ ಕಣ್ಣಾರೆ ಕಂಡಿದೆ. ಇನ್ನು ರೂಪಾಂತರಿ ಕೊರೋನಾ ವೈರಸ್ ಕೊಡುತ್ತಿರುವ ಕಾಟವೂ ಅಷ್ಟಿಷ್ಟಲ್ಲ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸರಕಾರಕ್ಕೆ ಆತಂಕ ಸೃಷ್ಟಿಸಿದೆ.ಮತ್ತೊಂದೆಡೆ ಕೊರೋನಾ ವೈರಸ್ ಮನುಷ್ಯನ ದೇಹದ ಮೇಲೆ ಅದರಲ್ಲಿಯೂ ಮಕ್ಕಳು, ಯುವಕರ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಂದಿಷ್ಟು ಅಧ್ಯಯನಗಳು ನಡೆದಿವೆ.

ಎಸ್.ಪಿ.ಬಿ. ಜನ್ಮದಿನ: ಟ್ವೀಟರ್ ನಲ್ಲಿ ಶುಭಾಶಯಗಳ ಸುರಿಮಳೆ

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 40,000ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ಹಾಡಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಅವರಿಗೆ ಇಂದು 73ನೇ ಜನ್ಮದಿನದ ಸಂಭ್ರಮ.

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.