ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 677 ಸಕ್ರೀಯ ಪ್ರಕರಣಗಳಿದ್ದು, 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಏ.1 ರಿಂದ ಬಿಪಿಎಲ್ ಕಾರ್ಡ್ ದಾರರಿಗೆ ವಿವಿಧ ಧಾನ್ಯ ವಿತರಣೆ

ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಾಹಿತಿ

01 ಹಾಜಿಅಲಿ ಹಾರುನ್‌ಜಾಪರ್ ಕೊಪ್ಪಳ (ವ: 46ವರ್ಷ) ಸಾ: ಜನತಾ ಕಾಲೋನಿ ಹೊಂಬಳ ರಸ್ತೆ ಗದಗ…

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.