ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 677 ಸಕ್ರೀಯ ಪ್ರಕರಣಗಳಿದ್ದು, 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ
ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲ ಆಯ್ಕೆಯಾಗಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.
- ಉತ್ತರಪ್ರಭ
- November 21, 2021
ಕಸಾಪ ವತಿಯಿಂದ ಕವಿ-ಬರಹಗಾರರ ಪ್ರೋತ್ಸಾಹ ವೇದಿಕೆ
ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೂತನ ತಾಲ್ಲೂಕಿಗೆ ಒಳಪಡುವ ಕವಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಬರಹಗಾರರ ಸೃಜನಶೀಲತೆಯನ್ನು ಹೆಚ್ಚಿಸಲು ತಾಲ್ಲೂಕ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಘನಮಠದಯ್ಯಸ್ವಾಮಿ ಸಾಲಿಮಠ ತಿಳಿಸಿದ್ದಾರೆ.
- ಉತ್ತರಪ್ರಭ
- November 12, 2020