ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ. ಸದ್ಯ 677 ಸಕ್ರೀಯ ಪ್ರಕರಣಗಳಿದ್ದು, 02 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.
You May Also Like
ಸಾರ್ವಜನಿಕರ ಗಮನಕ್ಕೆ
ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.
- ಉತ್ತರಪ್ರಭ
- March 9, 2021
ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ
ಜಿಲ್ಲಾ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.
- ಉತ್ತರಪ್ರಭ
- June 1, 2021
ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ
ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ…
- ಉತ್ತರಪ್ರಭ
- February 21, 2022
ಪ್ರೇರಣಾದಾಯಕ ನಡಿಗೆ ಸ್ಪೂತಿ೯ಯಡೆಗೆ…!!!
ಹೀಗೊಂದು ಆಯಾಸಯಿಲ್ಲದ ಹೆಜ್ಜೆ ಗುರುತು ಸಂಚಲನ… ಉತ್ತರಪ್ರಭ ಆಲಮಟ್ಟಿ: ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ…
- ಉತ್ತರಪ್ರಭ
- August 7, 2022