ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಕೋವಿಡ್-19 ಸೋಂಕು ದೃಢಪಟ್ಟ ಪ್ರಕರಣಗಳ ಪ್ರದೇಶಗಳು:

ಗದಗ-ಬೆಟಗೇರಿಯ ಕುರಟ್ಟಿ ಪೇಟ್, ಹುಡ್ಕೋ , ಮಕಾನಗಲ್ಲಿ, ಕಳಸಾಪುರ ರೋಡ ರಿಂಗ್‍ರಸ್ತೆ , ರಾಜೀವಗಾಂಧಿ ನಗರ, ರಂಗನವಾಡಾ, ಯಲಿಗಾರ ಪ್ಲಾಟ್, ಕುಷ್ಟಗಿಚಾಳ, ಶಹಾಪೂರ ಪೇಟೆ, ಹಾಳದಿಬ್ಬ ಓಣಿ (ವಾರ್ಡ-19), ಬೆಟಗೇರಿ, ಟ್ಯಾಗೋರ್ ರಸ್ತೆ , ಈಶ್ವರ ಬಡಾವಣೆ, ಸಂಭಾಪೂರ ಪೊಲೀಸ್ ಕ್ವಾರ್ಟರ್ಸ , ಕರಿಯಮ್ಮಕಲ್ಲು ಬಡಾವಣೆ, ಕಿಲ್ಲಾ ಓಣಿ, ಎಸ್.ಎಂ. ಕೃಷ್ಣಾ ನಗರ.

ಗದಗ ತಾಲೂಕು: ಅಂತೂರ ಬೆಂತೂರ, ಕುರ್ತಕೋಟಿ ( ಲಕ್ಷ್ಮೀ ದೇವಾಲಯ ಹತ್ತಿರ), ಹುಲಕೋಟಿ, ಹುಲಕೋಟಿ ಅಧ್ಯಾಪಕನಗರ, ಜನತಾ ಪ್ಲಾಟ್ .

ಶಿರಹಟ್ಟಿ ಪಟ್ಟಣದ ಶಿರಹಟ್ಟಿ , ಪೊಲೀಸ ಸ್ಟೇಶನ್ ರಸ್ತೆ. ತಾಲೂಕಿನ ರಾಮಗೇರಿ, ಯಳವತ್ತಿ.

ರೋಣ ಪಟ್ಟಣದ ಪಂಚಾಯತಿ ಹತ್ತಿರ ರೋಣ, ಶಾಂತಿನಗರ, ಕುರುಬಗಲ್ಲಿ , ತಾಲೂಕಿನ ಹೊಳೆ ಆಲೂರ, ಬೆಳವಣಕಿ, ಮುಗಳಿಕ್ರಾಸ್ ಕೊತಬಾಳ, ಇಟಗಿ

ನರಗುಂದ ಪಟ್ಟಣದ ಅರ್ಬಾನ್ ಓಣಿ, ತಾಲೂಕಿನ ಮದಗುಣಕಿ, ಜಾಲವಾಡಗಿ, ಕಸಬಾ ನರಗುಂದ

ಮುಂಡರಗಿ ಪಟ್ಟಣದ ಎ.ಡಿ.ನಗರ, ಬಸವೇಶ್ವರನಗರ, ತಾಲೂಕಿನ ಬರದೂರ, ಕೊರ್ಲಳ್ಳಿ, ಬೂದಿಹಾಳ. ಹಿರೇವಡ್ಡಟ್ಟಿ

ಲಕ್ಷ್ಮೇಶ್ವರ ತಾಲೂಕ: ಹಳ್ಳದಕೇರಿ,

ಗಜೇಂದ್ರಗಡ: ಗಜೇಂದ್ರಗಡ ಪೊಲೀಸ ಕ್ವಾರ್ಟರ್ಸ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಾಟದ‌ಲ್ಲಿ ಸದ್ದಿಲ್ಲದೇ ಏರಿಕೆಯಾಗುತ್ತಿದೆ ವಿದ್ಯುತ್ ಬಿಲ್..?

ಈಗಾಗಲೇ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ವಿದ್ಯುತ್ ಇಲಾಖೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.

ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾತ್ರಿ ಹೊತ್ತಿನಲ್ಲಿಯೂ ಮೊದಲಿನಂತೆ…

ಶೋಷಿತ ಸಮುದಾಯಗಳು ಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಿ

ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245…