ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಕೋವಿಡ್-19 ಸೋಂಕು ದೃಢಪಟ್ಟ ಪ್ರಕರಣಗಳ ಪ್ರದೇಶಗಳು:

ಗದಗ-ಬೆಟಗೇರಿಯ ಕುರಟ್ಟಿ ಪೇಟ್, ಹುಡ್ಕೋ , ಮಕಾನಗಲ್ಲಿ, ಕಳಸಾಪುರ ರೋಡ ರಿಂಗ್‍ರಸ್ತೆ , ರಾಜೀವಗಾಂಧಿ ನಗರ, ರಂಗನವಾಡಾ, ಯಲಿಗಾರ ಪ್ಲಾಟ್, ಕುಷ್ಟಗಿಚಾಳ, ಶಹಾಪೂರ ಪೇಟೆ, ಹಾಳದಿಬ್ಬ ಓಣಿ (ವಾರ್ಡ-19), ಬೆಟಗೇರಿ, ಟ್ಯಾಗೋರ್ ರಸ್ತೆ , ಈಶ್ವರ ಬಡಾವಣೆ, ಸಂಭಾಪೂರ ಪೊಲೀಸ್ ಕ್ವಾರ್ಟರ್ಸ , ಕರಿಯಮ್ಮಕಲ್ಲು ಬಡಾವಣೆ, ಕಿಲ್ಲಾ ಓಣಿ, ಎಸ್.ಎಂ. ಕೃಷ್ಣಾ ನಗರ.

ಗದಗ ತಾಲೂಕು: ಅಂತೂರ ಬೆಂತೂರ, ಕುರ್ತಕೋಟಿ ( ಲಕ್ಷ್ಮೀ ದೇವಾಲಯ ಹತ್ತಿರ), ಹುಲಕೋಟಿ, ಹುಲಕೋಟಿ ಅಧ್ಯಾಪಕನಗರ, ಜನತಾ ಪ್ಲಾಟ್ .

ಶಿರಹಟ್ಟಿ ಪಟ್ಟಣದ ಶಿರಹಟ್ಟಿ , ಪೊಲೀಸ ಸ್ಟೇಶನ್ ರಸ್ತೆ. ತಾಲೂಕಿನ ರಾಮಗೇರಿ, ಯಳವತ್ತಿ.

ರೋಣ ಪಟ್ಟಣದ ಪಂಚಾಯತಿ ಹತ್ತಿರ ರೋಣ, ಶಾಂತಿನಗರ, ಕುರುಬಗಲ್ಲಿ , ತಾಲೂಕಿನ ಹೊಳೆ ಆಲೂರ, ಬೆಳವಣಕಿ, ಮುಗಳಿಕ್ರಾಸ್ ಕೊತಬಾಳ, ಇಟಗಿ

ನರಗುಂದ ಪಟ್ಟಣದ ಅರ್ಬಾನ್ ಓಣಿ, ತಾಲೂಕಿನ ಮದಗುಣಕಿ, ಜಾಲವಾಡಗಿ, ಕಸಬಾ ನರಗುಂದ

ಮುಂಡರಗಿ ಪಟ್ಟಣದ ಎ.ಡಿ.ನಗರ, ಬಸವೇಶ್ವರನಗರ, ತಾಲೂಕಿನ ಬರದೂರ, ಕೊರ್ಲಳ್ಳಿ, ಬೂದಿಹಾಳ. ಹಿರೇವಡ್ಡಟ್ಟಿ

ಲಕ್ಷ್ಮೇಶ್ವರ ತಾಲೂಕ: ಹಳ್ಳದಕೇರಿ,

ಗಜೇಂದ್ರಗಡ: ಗಜೇಂದ್ರಗಡ ಪೊಲೀಸ ಕ್ವಾರ್ಟರ್ಸ.

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರಿಗೆ ವಸತಿ ಸೌಕರ್ಯ: 2 ಎಕರೆ ನಿವೇಶನ ವ್ಯವಸ್ಥೆಗೆ ಚಿಂತನೆ

ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಉದ್ಯೋಗ ಅರಸಿ ಮಂಗಳೂರಿಗೆ ಆಗಮಿಸುವ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರಕಾರದ ವತಿಯಿಂದಲೇ ಮಾಡಿ ಕೊಡಲು ನಿರ್ಧರಿಸಲಾಗಿದ್ದು, ಯೋಜನೆ ಸಿದ್ಧಪಡಿಸಲಾಗುತ್ತಿದೆ.

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.