ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಕೋವಿಡ್-19 ಸೋಂಕು ದೃಢಪಟ್ಟ ಪ್ರಕರಣಗಳ ಪ್ರದೇಶಗಳು:

ಗದಗ-ಬೆಟಗೇರಿಯ ಕುರಟ್ಟಿ ಪೇಟ್, ಹುಡ್ಕೋ , ಮಕಾನಗಲ್ಲಿ, ಕಳಸಾಪುರ ರೋಡ ರಿಂಗ್‍ರಸ್ತೆ , ರಾಜೀವಗಾಂಧಿ ನಗರ, ರಂಗನವಾಡಾ, ಯಲಿಗಾರ ಪ್ಲಾಟ್, ಕುಷ್ಟಗಿಚಾಳ, ಶಹಾಪೂರ ಪೇಟೆ, ಹಾಳದಿಬ್ಬ ಓಣಿ (ವಾರ್ಡ-19), ಬೆಟಗೇರಿ, ಟ್ಯಾಗೋರ್ ರಸ್ತೆ , ಈಶ್ವರ ಬಡಾವಣೆ, ಸಂಭಾಪೂರ ಪೊಲೀಸ್ ಕ್ವಾರ್ಟರ್ಸ , ಕರಿಯಮ್ಮಕಲ್ಲು ಬಡಾವಣೆ, ಕಿಲ್ಲಾ ಓಣಿ, ಎಸ್.ಎಂ. ಕೃಷ್ಣಾ ನಗರ.

ಗದಗ ತಾಲೂಕು: ಅಂತೂರ ಬೆಂತೂರ, ಕುರ್ತಕೋಟಿ ( ಲಕ್ಷ್ಮೀ ದೇವಾಲಯ ಹತ್ತಿರ), ಹುಲಕೋಟಿ, ಹುಲಕೋಟಿ ಅಧ್ಯಾಪಕನಗರ, ಜನತಾ ಪ್ಲಾಟ್ .

ಶಿರಹಟ್ಟಿ ಪಟ್ಟಣದ ಶಿರಹಟ್ಟಿ , ಪೊಲೀಸ ಸ್ಟೇಶನ್ ರಸ್ತೆ. ತಾಲೂಕಿನ ರಾಮಗೇರಿ, ಯಳವತ್ತಿ.

ರೋಣ ಪಟ್ಟಣದ ಪಂಚಾಯತಿ ಹತ್ತಿರ ರೋಣ, ಶಾಂತಿನಗರ, ಕುರುಬಗಲ್ಲಿ , ತಾಲೂಕಿನ ಹೊಳೆ ಆಲೂರ, ಬೆಳವಣಕಿ, ಮುಗಳಿಕ್ರಾಸ್ ಕೊತಬಾಳ, ಇಟಗಿ

ನರಗುಂದ ಪಟ್ಟಣದ ಅರ್ಬಾನ್ ಓಣಿ, ತಾಲೂಕಿನ ಮದಗುಣಕಿ, ಜಾಲವಾಡಗಿ, ಕಸಬಾ ನರಗುಂದ

ಮುಂಡರಗಿ ಪಟ್ಟಣದ ಎ.ಡಿ.ನಗರ, ಬಸವೇಶ್ವರನಗರ, ತಾಲೂಕಿನ ಬರದೂರ, ಕೊರ್ಲಳ್ಳಿ, ಬೂದಿಹಾಳ. ಹಿರೇವಡ್ಡಟ್ಟಿ

ಲಕ್ಷ್ಮೇಶ್ವರ ತಾಲೂಕ: ಹಳ್ಳದಕೇರಿ,

ಗಜೇಂದ್ರಗಡ: ಗಜೇಂದ್ರಗಡ ಪೊಲೀಸ ಕ್ವಾರ್ಟರ್ಸ.

Leave a Reply

Your email address will not be published. Required fields are marked *

You May Also Like

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಚುರುಕು: 14 ಕಣ್ಗಾವಲು ಆರೋಗ್ಯ ತಂಡಗಳ ರಚನೆ

ಜಿಲ್ಲಾ ಮಟ್ಟದ 14 ಕಣ್ಗಾವಲು ಸಾರ್ವಜನಿಕ ಆರೋಗ್ಯ ಸುರಕ್ಷತಾ ತಂಡಗಳ ರಚಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…