ಬೆಂಗಳೂರು: ರಾಜ್ಯದಲ್ಲಿಂದು 5536 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 107001 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2819. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 40504 ಕೇಸ್ ಗಳು. ರಾಜ್ಯದಲ್ಲಿ 64434 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 102 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 2055 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1898
ಬಳ್ಳಾರಿ-452
ಕಲಬುರಗಿ-283
ಬೆಳಗಾವಿ-228
ಮೈಸೂರು-220
ತುಮಕೂರು-207
ಕೋಲಾರ-174
ದಕ್ಷಿಣ ಕನ್ನಡ-173
ವಿಜಯಪುರ-153
ಕೊಪ್ಪಳ-144
ದಾವಣಗೆರೆ-135
ಬಾಗಲಕೋಟೆ-115
ಉಡುಪಿ-109
ಹಾಸನ-108
ಬೆಂಗಳೂರು ಗ್ರಾಮಾಂತರ-107
ರಾಮನಗರ-101
ಮಂಡ್ಯ-96
ರಾಯಚೂರು-93
ಗದಗ-73
ಚಿಕ್ಕಬಳ್ಳಾಪುರ-72
ಯಾದಗಿರಿ-67
ಚಿತ್ರದುರ್ಗ-66
ಚಿಕ್ಕಮಗಳೂರು-55
ಶಿವಮೊಗ್ಗ-54
ಚಾಮರಾಜನಗರ-52
ಉತ್ತರ ಕನ್ನಡ-47
ಹಾವೇರಿ-40
ಬೀದರ್-39
ಕೊಡಗು-02

Leave a Reply

Your email address will not be published. Required fields are marked *

You May Also Like

ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆಯಾಗುವ ನಿರ್ಧಾರ ಕೈಗೊಂಡರೆ ಸುಮ್ಮನಿರಲ್ಲ

ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.