ಬೆಂಗಳೂರು: ರಾಜ್ಯದಲ್ಲಿಂದು 5536 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 107001 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2819. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 40504 ಕೇಸ್ ಗಳು. ರಾಜ್ಯದಲ್ಲಿ 64434 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 102 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 2055 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1898
ಬಳ್ಳಾರಿ-452
ಕಲಬುರಗಿ-283
ಬೆಳಗಾವಿ-228
ಮೈಸೂರು-220
ತುಮಕೂರು-207
ಕೋಲಾರ-174
ದಕ್ಷಿಣ ಕನ್ನಡ-173
ವಿಜಯಪುರ-153
ಕೊಪ್ಪಳ-144
ದಾವಣಗೆರೆ-135
ಬಾಗಲಕೋಟೆ-115
ಉಡುಪಿ-109
ಹಾಸನ-108
ಬೆಂಗಳೂರು ಗ್ರಾಮಾಂತರ-107
ರಾಮನಗರ-101
ಮಂಡ್ಯ-96
ರಾಯಚೂರು-93
ಗದಗ-73
ಚಿಕ್ಕಬಳ್ಳಾಪುರ-72
ಯಾದಗಿರಿ-67
ಚಿತ್ರದುರ್ಗ-66
ಚಿಕ್ಕಮಗಳೂರು-55
ಶಿವಮೊಗ್ಗ-54
ಚಾಮರಾಜನಗರ-52
ಉತ್ತರ ಕನ್ನಡ-47
ಹಾವೇರಿ-40
ಬೀದರ್-39
ಕೊಡಗು-02

Leave a Reply

Your email address will not be published. Required fields are marked *

You May Also Like

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಪ್ರೇಯಸಿಯ ಸಮಾಧಿ ಮುಂದ.. ಆತ್ಮಹತ್ಯೆ ಮಾಡಿಕೊಂಡ ಹುಡುಗ..!

ತಿ ಕುರುಡು, ಪ್ರೇಮಕ್ಕೆ ಕಣ್ಣಿಲ್ಲ ಅಂತಾರ. ಅದು ಖರೆನಾ ಅನಿಸುತ್ತ. ಪ್ರಾಣಕ್ಕಿಂತ ಹೆಚ್ಚು ಪ್ರೀತಿಸ್ತಿದ್ದ ಪ್ರೇಯಸಿಯ ಸಮಾಧಿ ಎದುರು ಆತ್ಮಹತ್ಯೆ ಮಾಡಿಕೊಂಡು ಘಟನೆ ನಡದೈತಿ. ಬಿಳಿ ಹಾಳಿಯಂಗಿರೋ ಪ್ರೀತಿಗೆ ಪ್ರಾಣದ ಹಂಗಿಲ್ಲ ಅಂತಾರ. ಆದ್ರ ಈ ಜೋಡಿ ಈ ಮಾತು ಖರೆ ಮಾಡ್ಯಾರ. ಪ್ರೀತಿಯ ವಿಷಯದೊಳಗ ಮಾದರಿಯಾಗಿ ಕುಟುಂಬಸ್ಥರಿಗೆ ಶಾಶ್ವತ ದು:ಖ ನೀಡ್ಯಾರ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಜೂನ್ 30 ರವರೆಗೆ ಲಾಕ್ಡೌನ್ ಕೇಂದ್ರ ಸರ್ಕಾರ ಹೇಳಿದ್ದೇನು? : ಸಚಿವ ಶೆಟ್ಟರ್ ಸ್ಪಷ್ಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅಲ್ಲಿಯವರೆಗೆ ಲಾಕ್ ಡೌನ್ ಬಗ್ಗೆ ವಿಚಾರ ಬೇಡಾ. ಅಲ್ಲದೇ ಕೇಂದ್ರ ಸರ್ಕಾರ ಜೂನ್ 30 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗುವುದು ಎಂದು ಹೇಳಿಲ್ಲಾ.