ಬೆಂಗಳೂರು: ರಾಜ್ಯದಲ್ಲಿಂದು 5172 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129287 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 3860. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 53648 ಕೇಸ್ ಗಳು. ರಾಜ್ಯದಲ್ಲಿ 73219 ಸಕ್ರೀಯ ಪ್ರಕರಣಗಳಿವೆ.


ಇಂದು ಕೊರೊನಾ ಸೋಂಕಿನಿಂದ 98 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 2412 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1852
ಮೈಸೂರು-365
ಬಳ್ಳಾರಿ-269
ಕಲಬುರಗಿ-219
ಬೆಳಗಾವಿ-219
ಧಾರವಾಡ-184
ಹಾಸನ-146
ದಕ್ಷಿಣ ಕನ್ನಡ-139
ಉಡುಪಿ-136
ಬಾಗಲಕೋಟೆ-134
ವಿಜಯಪುರ-129
ಶಿವಮೊಗ್ಗ-119
ರಾಯಚೂರು-109
ದಾವಣಗೆರೆ-108
ಕೊಪ್ಪಳ-107
ತುಮಕೂರು-99
ಗದಗ-99
ಮಂಡ್ಯ-95
ಬೆಂಗಳೂರು ಗ್ರಾಮಾಂತರ-93
ಚಿಕ್ಕಬಳ್ಳಾಪುರ-72
ಚಿತ್ರದುರ್ಗ-60
ಚಿಕ್ಕಮಗಳೂರು-57
ಬೀದರ್-52
ಹಾವೆರಿ-52
ಉತ್ತರ ಕನ್ನಡ-51
ರಾಮನಗರ-51
ಚಾಮರಾಜನಗರ-43
ಯಾದಗಿರಿ-39
ಕೋಲಾರ-39
ಕೊಡಗು-35

Leave a Reply

Your email address will not be published. Required fields are marked *

You May Also Like

ಅಂದರ ಬಾಹರ ಆಡುತ್ತಿದ್ದ 6 ಜನ ಬಂದನ

ಲಕ್ಷ್ಮೇಶ್ವರ. ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ)…

ಪ್ರೇರಣಾದಾಯಕ ನಡಿಗೆ ಸ್ಪೂತಿ೯ಯಡೆಗೆ…!!!

ಹೀಗೊಂದು ಆಯಾಸಯಿಲ್ಲದ ಹೆಜ್ಜೆ ಗುರುತು ಸಂಚಲನ… ಉತ್ತರಪ್ರಭ ಆಲಮಟ್ಟಿ: ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ…

ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ