ಬೆಂಗಳೂರು: ರಾಜ್ಯದಲ್ಲಿಂದು 5172 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 129287 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 3860. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 53648 ಕೇಸ್ ಗಳು. ರಾಜ್ಯದಲ್ಲಿ 73219 ಸಕ್ರೀಯ ಪ್ರಕರಣಗಳಿವೆ.


ಇಂದು ಕೊರೊನಾ ಸೋಂಕಿನಿಂದ 98 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 2412 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 1852
ಮೈಸೂರು-365
ಬಳ್ಳಾರಿ-269
ಕಲಬುರಗಿ-219
ಬೆಳಗಾವಿ-219
ಧಾರವಾಡ-184
ಹಾಸನ-146
ದಕ್ಷಿಣ ಕನ್ನಡ-139
ಉಡುಪಿ-136
ಬಾಗಲಕೋಟೆ-134
ವಿಜಯಪುರ-129
ಶಿವಮೊಗ್ಗ-119
ರಾಯಚೂರು-109
ದಾವಣಗೆರೆ-108
ಕೊಪ್ಪಳ-107
ತುಮಕೂರು-99
ಗದಗ-99
ಮಂಡ್ಯ-95
ಬೆಂಗಳೂರು ಗ್ರಾಮಾಂತರ-93
ಚಿಕ್ಕಬಳ್ಳಾಪುರ-72
ಚಿತ್ರದುರ್ಗ-60
ಚಿಕ್ಕಮಗಳೂರು-57
ಬೀದರ್-52
ಹಾವೆರಿ-52
ಉತ್ತರ ಕನ್ನಡ-51
ರಾಮನಗರ-51
ಚಾಮರಾಜನಗರ-43
ಯಾದಗಿರಿ-39
ಕೋಲಾರ-39
ಕೊಡಗು-35

Leave a Reply

Your email address will not be published. Required fields are marked *

You May Also Like

ರೋಣಕ್ಕೆ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ

ರೋಣ: ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದ್ದು, ಇದರಲ್ಲಿ ರೋಣ ಕ್ಷೇತ್ರಕ್ಕೂ 5 ಸಾಂದ್ರಕ ವಿತರಿಸಿದ್ದಾರೆ.

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.

23 ರಂದು ಆಲಮಟ್ಟಿಗೆ ದೆಹಲಿಯ ಕಾನೂನು ತಂಡ ಭೇಟಿ; 21 ವರ್ಷಗಳ ಹಿಂದೆ ಕತ್ತರಿಸಿದ ಜಲಾಶಯದ ಕ್ರಸ್ಟ್‌ ಗೇಟ್ ಗಳ ಪರಿಶೀಲನೆ

ಉತ್ತರಪ್ರಭಆಲಮಟ್ಟಿ: ಸುಮಾರು 21 ವರ್ಷಗಳ ಹಿಂದೆ ಕತ್ತರಿಸಿ ಸಂರಕ್ಷಿಸಿ ಭದ್ರತೆಯಲ್ಲಿಟ್ಟಿರುವ ಆಲಮಟ್ಟಿ ಆಣೆಕಟ್ಟಿನ ಕ್ರಸ್ಟ್‌ ಗೇಟ್…

ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.