ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ ಘಟನೆ ಜರುಗಿದೆ.
ಕುರಿಗಾಹಿ ಬಸಪ್ಪ ಪೂಜಾರ ಎಂಬುವರು ಗ್ರಾಮದ ಹೊರವಲಯದಲ್ಲಿ ಕುರಿಹಟ್ಟಿ ಹಾಕಿದ್ದು, ರಾತ್ರಿ ವೇಳೆಯಲ್ಲಿ ತೋಳ ಕುರಿಗಳ ಮೇಲೆ ದಾಳಿ ಮಾಡಿ 13 ಕುರಿಮರಿ ಹಾಗೂ 2 ದೊಡ್ಡ ಕುರಿಗಳನ್ನು ಕೊಂದು ಹಾಕಿದೆ. ಪಾಪ ಹೊಟ್ಟೆಪಾಡಿಗಾಗಿ ಜೀವನ ನಡೆಸುತ್ತಿದ್ದ ಬಡಪಾಯಿಗೆ ಕುರಿಗಾಹಿಯ ಕುರಿಗಳ ಮೇಲಿನ ದಾಳಿ ವಿಷಯ ತಿಳಿಯುತ್ತಿದ್ದಂತಯೇ ಅರಣ್ಯ ಇಲಾಖೆ ಹಾಗೂ ಪಶುಸಂಗೋಪನ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ನಡೆಸುವಂತಿಲ್ಲ

ಈಗಾಗಲೇ ಅವಧಿ ಪೂರ್ಣಗೊಳಿಸಿರುವ ಗ್ರಾಮ ಪಂಚಾಯತಿಗಳು ಹಣಕಾಸಿನ ವ್ಯವಹಾರ ಹಾಗೂ ಸಭೆ ನಡೆಸುವಂತಿಲ್ಲ.

ಸಂಪತ್ ರಾಜ್ ನನ್ನು ಪಕ್ಷದಿಂದ ಉಚ್ಛಾಟಿಸಬೇಕು – ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.

ರೋಣದಲ್ಲಿ ಕಠಿಣ ಲಾಕ್ ಡೌನ್ ಗೆ ಜನರ ಸಾಥ್

ರೋಣ: ಪಟ್ಟಣದಾದ್ಯಂತ ಕಠಿಣ ಲಾಕ್ ದೌನ್ ಹಿನ್ನೆಲೆ ಘೋಷಣೆಯಾಗಿದ್ದು, ಸತತವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕಠಿಣ ಕ್ರಮಕ್ಕೆ ಜನರು ಸಹಕಾರ ನೀಡಿದ ಪರಿಣಾಮ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಗತ್ಯವಾಗಿ ಯಾರೊಬ್ಬರೂ ಹೊರಬರದೆ ಇರುವುದು ಆಶ್ಚರ್ಯಕರ ಸಂಗತಿಯಾಗಿದೆ.

78 ವರ್ಷದ ಅಜ್ಜ ಮದುವೆಯಾಗಿದ್ದು 17 ವರ್ಷದ ಹುಡುಗಿಯನ್ನು!! ಮುಂದೆ ನಡೆದಿದ್ದೇನು?

ಜಕಾರ್ತಾ : 78 ವರ್ಷದ ಅಜ್ಜ 17ರ ಹುಡುಗಿಯನ್ನು ವಿವಾಹವಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಆದರೆ ವಿವಾಹವಾದ ಕೇವಲ 22 ದಿನಗಳಲ್ಲಿ ವಿಚ್ಛೇದನ ಪಡೆದಿದ್ದಾರೆ. ಅದೂ ಸಹ 78 ವರ್ಷದ ಅಜ್ಜನೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ವಿಶೇಷ.