ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ ಘಟನೆ ಜರುಗಿದೆ.
ಕುರಿಗಾಹಿ ಬಸಪ್ಪ ಪೂಜಾರ ಎಂಬುವರು ಗ್ರಾಮದ ಹೊರವಲಯದಲ್ಲಿ ಕುರಿಹಟ್ಟಿ ಹಾಕಿದ್ದು, ರಾತ್ರಿ ವೇಳೆಯಲ್ಲಿ ತೋಳ ಕುರಿಗಳ ಮೇಲೆ ದಾಳಿ ಮಾಡಿ 13 ಕುರಿಮರಿ ಹಾಗೂ 2 ದೊಡ್ಡ ಕುರಿಗಳನ್ನು ಕೊಂದು ಹಾಕಿದೆ. ಪಾಪ ಹೊಟ್ಟೆಪಾಡಿಗಾಗಿ ಜೀವನ ನಡೆಸುತ್ತಿದ್ದ ಬಡಪಾಯಿಗೆ ಕುರಿಗಾಹಿಯ ಕುರಿಗಳ ಮೇಲಿನ ದಾಳಿ ವಿಷಯ ತಿಳಿಯುತ್ತಿದ್ದಂತಯೇ ಅರಣ್ಯ ಇಲಾಖೆ ಹಾಗೂ ಪಶುಸಂಗೋಪನ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.

ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯದ ಕೂಗು ಎತ್ತಿದ್ದು ನಿಜ- ಸಚಿವ ಉಮೇಶ್ ಕತ್ತಿ

ಆಲಮಟ್ಟಿ: ಉತ್ತರ ಕರ್ನಾಟಕದ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ0ಡಾಗ ತಾವು ಸಹಜವಾಗಿಯೇ ಪ್ರತ್ಯೇಕ ರಾಜ್ಯದ ಕೂಗೆತ್ತಿರುವುದು…

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.