ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ ಘಟನೆ ಜರುಗಿದೆ.
ಕುರಿಗಾಹಿ ಬಸಪ್ಪ ಪೂಜಾರ ಎಂಬುವರು ಗ್ರಾಮದ ಹೊರವಲಯದಲ್ಲಿ ಕುರಿಹಟ್ಟಿ ಹಾಕಿದ್ದು, ರಾತ್ರಿ ವೇಳೆಯಲ್ಲಿ ತೋಳ ಕುರಿಗಳ ಮೇಲೆ ದಾಳಿ ಮಾಡಿ 13 ಕುರಿಮರಿ ಹಾಗೂ 2 ದೊಡ್ಡ ಕುರಿಗಳನ್ನು ಕೊಂದು ಹಾಕಿದೆ. ಪಾಪ ಹೊಟ್ಟೆಪಾಡಿಗಾಗಿ ಜೀವನ ನಡೆಸುತ್ತಿದ್ದ ಬಡಪಾಯಿಗೆ ಕುರಿಗಾಹಿಯ ಕುರಿಗಳ ಮೇಲಿನ ದಾಳಿ ವಿಷಯ ತಿಳಿಯುತ್ತಿದ್ದಂತಯೇ ಅರಣ್ಯ ಇಲಾಖೆ ಹಾಗೂ ಪಶುಸಂಗೋಪನ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ ಆಯ್ಕೆ

ಮುಳಗುಂದ : ಇಲ್ಲಿನ ವೀರರಾಣಿ ಕಿತ್ತೂರ ಚನ್ನ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಣ್ಣ ಕಮಾಜಿ,…

ಕೊರೊನಾ ಹಿನ್ನೆಲೆ : ಬೆಳಗಾವಿ ಜಿಲ್ಲೆಯಲ್ಲಿ ರೇಣುಕಾ ಯಲ್ಲಮ್ಮ ಸೇರಿ ಹಲವು ದೇವಸ್ಥಾನಗಳ ದರ್ಶನ ನಿಷೇಧ

ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ.

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…

ಬಿಡುಗಡೆಗೂ ಮುನ್ನವೇ ಸದ್ದು ಮಾಡ್ತಿದೆ ಕೆಜಿಎಫ್-2 ಚಿತ್ರ

ಬೆಂಗಳೂರು: ಕೆಜಿಎಫ್ ಅಂದ್ರೆ ಸಾಕು ಪಡ್ಡೆ ಹುಡುಗರ ಕೇಕೆ ಶುರುವಾಗುತ್ತೆ. ಈ ಕೊರೊನಾ ಸಂಕಷ್ಟದಲ್ಲಿ ರಾಕಿ ಬಾಯ್ ಫ್ಯಾನ್ಸ್ ಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಅಂದ್ಹಾಗೆ ಈ ಖುಷಿಗೆ ಕಾರಣ 18 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದ ಕೆಜಿಎಫ್-2 ಟೀಸರ್.