ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ ಘಟನೆ ಜರುಗಿದೆ.
ಕುರಿಗಾಹಿ ಬಸಪ್ಪ ಪೂಜಾರ ಎಂಬುವರು ಗ್ರಾಮದ ಹೊರವಲಯದಲ್ಲಿ ಕುರಿಹಟ್ಟಿ ಹಾಕಿದ್ದು, ರಾತ್ರಿ ವೇಳೆಯಲ್ಲಿ ತೋಳ ಕುರಿಗಳ ಮೇಲೆ ದಾಳಿ ಮಾಡಿ 13 ಕುರಿಮರಿ ಹಾಗೂ 2 ದೊಡ್ಡ ಕುರಿಗಳನ್ನು ಕೊಂದು ಹಾಕಿದೆ. ಪಾಪ ಹೊಟ್ಟೆಪಾಡಿಗಾಗಿ ಜೀವನ ನಡೆಸುತ್ತಿದ್ದ ಬಡಪಾಯಿಗೆ ಕುರಿಗಾಹಿಯ ಕುರಿಗಳ ಮೇಲಿನ ದಾಳಿ ವಿಷಯ ತಿಳಿಯುತ್ತಿದ್ದಂತಯೇ ಅರಣ್ಯ ಇಲಾಖೆ ಹಾಗೂ ಪಶುಸಂಗೋಪನ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ ಬೆಂಗಳೂರು : ಬೇಗೂರು ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು…

Казино Leonbets играть онлайн бесплатно, официальный сайт, скачать клиент

Как скачать приложение Leonbets на Айфон iOS бесплатно Есть леон ру скачать…

ಹಾವೇರಿ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ಮಾರಾಟವಾದ ಸಾರಿ ಎಷ್ಟು ಗೊತ್ತಾ?

ಒಂದೇ ದಿನ ಹಾವೇರಿಯಲ್ಲಿ ಕೊಟ್ಯಾಂತರ ಮದ್ಯ ಬಿಕರಿಯಾಗಿದ್ದು ಇದರಿಂದ ನಿನ್ನೆ ಒಂದೇ ದಿನಕ್ಕೆ ಅಬಕಾರಿ ಇಲಾಖೆಗೆ ಕೋಟ್ಯಾಂತರ ಕಮಾಯಿಯಾಗಿದೆ.

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…