ದಾವಣಗೆರೆ: ಉಸ್ತುವಾರಿಯಿಂದ ತೆಗೆಸಲು ದಾವಣಗೆರೆಯ ಕೆಲ ಬಿಜೆಪಿ ಶಾಸಕರು ಹವಣಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ನೀವು ಸಚಿವರಾದ್ರು ಆಗಿ ಏನಾದರು ಮಾಡಿಕೊಳ್ಳಿ ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರ ಮೇಲೆ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ  ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಈ ಬಗ್ಗೆ ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ಕಿಡಿಕಾದ್ದಾರೆ.

Leave a Reply

Your email address will not be published. Required fields are marked *

You May Also Like

ಮದ್ಯಸೇವನೆ: ಯುವಕ ಸಾವು

ಕೊರೊನೊ ಸೋಂಕು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಲಾಗಿದ್ದ ವೈನ್ ಶಾಪ್ ಗಳು ತೆರೆಯುತ್ತಿದ್ದಂತೆ ಕುಡುಕರು ಬೇಕಾ‌ಬಿಟ್ಟಿ ಸಾರಾಯಿ ಕುಡಿದು ನಶೆ ಎರಿಸಿಕೊಂಡಿದ್ದಾರೆ. ಇದರ ಪರಿಣಾಮ ಸಾರಾಯಿ ಬಲಿ ಪಡೆದುಕೊಂಡಿದೆ.

ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ ಸ್ಪೂರ್ತಿ- ಎಸ್.ಜಿ.ಬಳಬಟ್ಟಿ

ಉತ್ತರಪ್ರಭನಿಡಗುಂದಿ: ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸ್ಪೂರ್ತಿಯಾಗಿದ್ದು ನಿಣಾ೯ಯಕರು ಬದ್ದತೆಯಿಂದ ಕಾರ್ಯನಿರ್ವಹಿಸಿ ತಾರತಮ್ಯ ತೋರದೇ…

ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಕರ್ತನ ಮೇಲೆ ದರ್ಪ: ತಪ್ಪೊಪ್ಪಿಕೊಂಡ ಗಜೇಂದ್ರಗಡ ತಹಶೀಲ್ದಾರ

ಈ ಘಟನೆ ನಡೆಯಬಾರದಿತ್ತು. ಘಟನೆಗೆ ಸಂಬಂಧಿಸಿದಂತೆ ಈ ರೀತಿ ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇನೆ. ನನ್ನಿಂದ ತಪ್ಪಾಗಿದೆ ಎಂದು ಗಜೇಂದ್ರಗಡ ತಹಶೀಲ್ದಾರ್ ಅಶೋಕ್ ಕಲಘಟಗಿ ಉತ್ತರಪ್ರಭಕ್ಕೆ ತಪ್ಪೊಪ್ಪಿಕೊಂಡಿದ್ದಾರೆ.