ದಾವಣಗೆರೆ: ಉಸ್ತುವಾರಿಯಿಂದ ತೆಗೆಸಲು ದಾವಣಗೆರೆಯ ಕೆಲ ಬಿಜೆಪಿ ಶಾಸಕರು ಹವಣಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ನೀವು ಸಚಿವರಾದ್ರು ಆಗಿ ಏನಾದರು ಮಾಡಿಕೊಳ್ಳಿ ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರ ಮೇಲೆ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ  ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಈ ಬಗ್ಗೆ ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ಕಿಡಿಕಾದ್ದಾರೆ.

Leave a Reply

Your email address will not be published. Required fields are marked *

You May Also Like

ರೈತರಿಗೆ ಕಿರುಕುಳ: ಆ. 10 ರಂದು ಅಧಿಕಾರಿಗಳ ವಿರುದ್ಧ ಸತ್ಯಗ್ರಹ

ಉತ್ತರಪ್ರಭ ಸುದ್ದಿ: ಗದಗ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ಇತರಣೆ ಮಾಡದೇ ಇರುವುದು…

ಪಿಎಲ್‍ಡಿ, ಕಸ್ಕಾರ್ಡ್ ಬ್ಯಾಂಕ್‍ನ ಸುಸ್ತಿ ಸಾಲದ ಅಸಲು ಪಾವತಿಸಲು ಸೂಚನೆ

ಜಿಲ್ಲೆಯ ಪಿಎಲ್‍ಡಿ/ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ ಎಲ್ಲ ಸುಸ್ತಿ ಸಾಲಗಾರರು ಜೂ.30ರೊಳಗೆ ಸುಸ್ತಿ ಸಾಲದ ಅಸಲು ಪಾವತಿಸಿ ಬಡ್ಡಿ ಮನ್ನಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕಸ್ಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ.ಕೆ.ರಾಯನಗೌಡ್ರ ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ನಡೆಯಲಿದೆ ಗ್ರಾಪಂ ಚುನಾವಣೆ

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ಚುನಾವಣೆ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…