ಬೆಂಗಳೂರು: ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಈ ಮೂಲಕ ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾದವರ ಸಂಖ್ಯೆ 176942 ಆಗಿದೆ. ಒಟ್ಟು 83066 ಸಕ್ರೀಯ ಪ್ರಕರಣಗಳಿವೆ. ಇಂದು 93 ಸೋಂಕಿತರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4522ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಬಾಗಲಕೋಟೆ- 115

ಬಳ್ಳಾರಿ – 540

ಬೆಳಗಾವಿ- 384

ಬೆಂಗಳೂರು ಗ್ರಾಮಾಂತರ-79

ಬೆಂಗಳೂರು ನಗರ- 2948

ಬೀದರ್- 73

ಚಾಮರಾಜನಗರ- 59

ಚಿಕ್ಕಬಳ್ಳಾಪುರ- 61

ಚಿಕ್ಕಮಗಳೂರು-102

ಚಿತ್ರದುರ್ಗ-98

ದಕ್ಷಿಣ ಕನ್ನಡ-202

ದಾವಣಗೆರೆ- 237

ಧಾರವಾಡ- 252

ಗದಗ- 174

ಹಾಸನ- 144

ಹಾವೇರಿ-224

ಕಲಬುರಗಿ- 145

ಕೊಡಗು-65

ಕೋಲಾರ- 50

ಕೊಪ್ಪಳ-234

ಮಂಡ್ಯ-99

ರಾಯಚೂರು- 100

ರಾಮನಗರ- 75

ಶಿವಮೊಗ್ಗ-227

ತುಮಕೂರು- 136

ಉಡುಪಿ- 278

ಉತ್ತರ ಕನ್ನಡ- 91

ವಿಜಯಪುರ- 124

ಯಾದಗಿರಿ- 255

Leave a Reply

Your email address will not be published. Required fields are marked *

You May Also Like

ಅಸ್ವಸ್ಥಗೊಂಡ ರಾಘವೇಂದ್ರ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಮಂಗಳವಾರ ಸಂಜೆ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ರಶ್ಮಿಕಾ ಜಾಗಕ್ಕೆ ಬಂದು ನಿಂತ ಸಾಯಿ ಪಲ್ಲವಿ!

ಹೈದರಾಬಾದ್ : ದಕ್ಷಿಣ ಭಾರತ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ಸದ್ಯ ತೆಲುಗು, ತಮಿಳು ಚಿತ್ರರಂಗದಲ್ಲಿ…

ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ

ಪಟ್ಟಣದ ಅದಿ ದೇವತೆ ಶ್ರೀ ಹಿರೇದುರ್ಗಾದೇವಿ ಜಾತ್ರಾ ಮಹೋತ್ಸವ ಫೆ.10 ರಂದು ನಡೆಯಲಿದೆ.