ಬೆಂಗಳೂರು: ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಈ ಮೂಲಕ ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾದವರ ಸಂಖ್ಯೆ 176942 ಆಗಿದೆ. ಒಟ್ಟು 83066 ಸಕ್ರೀಯ ಪ್ರಕರಣಗಳಿವೆ. ಇಂದು 93 ಸೋಂಕಿತರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4522ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಬಾಗಲಕೋಟೆ- 115

ಬಳ್ಳಾರಿ – 540

ಬೆಳಗಾವಿ- 384

ಬೆಂಗಳೂರು ಗ್ರಾಮಾಂತರ-79

ಬೆಂಗಳೂರು ನಗರ- 2948

ಬೀದರ್- 73

ಚಾಮರಾಜನಗರ- 59

ಚಿಕ್ಕಬಳ್ಳಾಪುರ- 61

ಚಿಕ್ಕಮಗಳೂರು-102

ಚಿತ್ರದುರ್ಗ-98

ದಕ್ಷಿಣ ಕನ್ನಡ-202

ದಾವಣಗೆರೆ- 237

ಧಾರವಾಡ- 252

ಗದಗ- 174

ಹಾಸನ- 144

ಹಾವೇರಿ-224

ಕಲಬುರಗಿ- 145

ಕೊಡಗು-65

ಕೋಲಾರ- 50

ಕೊಪ್ಪಳ-234

ಮಂಡ್ಯ-99

ರಾಯಚೂರು- 100

ರಾಮನಗರ- 75

ಶಿವಮೊಗ್ಗ-227

ತುಮಕೂರು- 136

ಉಡುಪಿ- 278

ಉತ್ತರ ಕನ್ನಡ- 91

ವಿಜಯಪುರ- 124

ಯಾದಗಿರಿ- 255

Leave a Reply

Your email address will not be published. Required fields are marked *

You May Also Like

ಕೆರೆಗೆ ಮರುಜೀವ ನೀಡಿದ ಧರ್ಮಸ್ಥಳ ಯೋಜನೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊAಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೇಡಜಂಗಮ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ; ಬಿ.ಡಿ. ಹಿರೇಮಠ

ಬೇಡ ಜಂಗಮ ಜಾತಿ ಪ್ರಮಾಣಪತ್ರ ಸಿಗುವವರೆಗೆ ಹೋರಾಟ ನಿಲ್ಲದು’ ಎಂದು ಬೇಡಜಂಗಮ ಸಂಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬಿ.ಡಿ.ಹಿರೇಮಠ ಎಚ್ಚರಿಸಿದರು.

ಮಳೆರಾಯನ ಅಟ್ಟಹಾಸ – ನಲುಗುತ್ತಿದೆ ಉತ್ತರ ಕರ್ನಾಟಕ ಮಂದಿ!

ಬೆಂಗಳೂರು : ಕರಾವಳಿ ಭಾಗ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಜನ…

ರಕ್ತದಾನ ಮಾಡಿ ಜೀವ ಉಳಿಸಿ

ಆರೋಗ್ಯವಂತ ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವಗಳನ್ನು ಉಳಿಸಲು ಮುಂದಾಗಬೇಕೆಂದು ಐಎಂಎ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಆರ್.ಟಿ. ಪವಾಡಶೆಟ್ಟರ್ ಹೇಳಿದರು.