ಮುಂಬಯಿ: ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟು ಹಬ್ಬವಿಂದು. ಹೀಗಾಗಿ ಸೆಲೆಬ್ರಿಟಿಗಳು ಹಾಗೂ ನಾಯಕರು, ಅಭಿಮಾನಿಗಳು ಖುಷಿಯಿಂದ ಶುಭಾಶಯ ತಿಳಿಸುತ್ತಿದ್ದಾರೆ.

ಅವರ ಹುಟ್ಟು ಹಬ್ಬದ ಅಂಗವಾಗಿ ಚಿರು ಅವರು ಕಾಮನ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಟೀಸರ್ ಶೇರ್ ಮಾಡಿರುವ ಕನ್ನಡ ನಟ ಕಿಚ್ಚ ಸುದೀಪ್ ಮತ್ತು ಸಂಸದೆ ಸುಮಲತಾ ಅವರು ತೆಲುಗು ಚಿರಂಜೀವಿಗೆ ವಿಶ್ ಮಾಡಿದ್ದಾರೆ.

ಅದ್ಭುತ ಪ್ರದರ್ಶನಕಾರ, ಮೆಗಾ ಸ್ಟಾರ್ಡಮ್, ಸರಳ ವ್ಯಕ್ತಿತ್ವ, ಉತ್ತಮ ಕುಟುಂಬ ವ್ಯಕ್ತಿ ಮತ್ತು ಅದ್ಭುತ ಸ್ನೇಹಿತ ಮತ್ತು ಸಹೋದ್ಯೋಗಿ, ನೀವೊಬ್ಬ ಸಂಪೂರ್ಣ ವ್ಯಕ್ತಿ….ನೀವು ಸದಾ ಆರೋಗ್ಯದಿಂದ ಹಾಗೂ ಸಂತೋಷದಿಂದ ಇರಲಿ ಎಂದು ಬಯಸುತ್ತೇನೆ ಎಂದು ಸಂಸದೆ ಸುಮಲತಾ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ಚಿರಂಜೀವಿ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಸಹ ವಿಶ್ ಮಾಡಿದ್ದಾರೆ. ಮೆಗಾಸ್ಟಾರ್ ಬರ್ತಡೇ ವಿಶೇಷವಾಗಿ ಬಿಡುಗಡೆಯಾಗಿರುವ ಮೋಷನ್ ಪೋಸ್ಟರ್ ಹಂಚಿಕೊಂಡಿರುವ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಹಾರೈಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ನಟ ಧ್ರುವ ಸರ್ಜಾ ಸಿನಿಪ್ರಿಯರ ಕ್ಷಮೆ ಯಾಚಿಸಿದ್ದು ಯಾಕೆ ಗೊತ್ತಾ?

ನಟ ಧ್ರುವ ಸರ್ಜಾ ಟಾಲಿವುಡ್ ಸಿನಿಪ್ರೀಯರಿಗೆ ಕ್ಷಮೆಯಾಚಿಸಿದ್ದಾರೆ. ಅರೇ ಯಾಕೆ ಧ್ರುವಾ ಸರ್ಜಾ ಕ್ಷಮೆಯಾಚಿಸಿದ್ದಾರೆ ಎನ್ನುವ ಕುತೂಹಲು ಮೂಡುವುದು ಸಹಜ. ಇದೇ ಮೊದಲ ಬಾರಿ ತೆಲುಗು ಪ್ರೇಕ್ಷಕರಿಗೆ ಮುಂದೆ ಧ್ರುವ ಬರಲಿದ್ದಾರೆ. ಇಂತಹ ಸಂದರ್ಭದಲ್ಲಿ ಧ್ರುವ ಕ್ಷಮೆಯಾಚಿಸಿದ್ದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ನಟ ಸುಶಾಂತ್ ಸಿಂಗ್ ಲಾಸ್ಟ್ ಪಿಕ್ಚರ್ ಟ್ರೈಲರ್: ಬದುಕು-ಸಾವಿನ ತಲ್ಲಣದ ಕಹಾನಿ

‘ಯಾವಾಗ ಹುಟ್ಟಬೇಕು, ಯಾವಾಗ ಸಾಯಬೇಕು ಎಂದು ನಿರ್ಧರಿಸುವುದು ನಮ್ ಕೈಲಿಲ್ಲ. ಆದರೆ, ಹೇಗೆ ಬದುಕಬೇಕು ಎಂದು…

ಕೋವಿಡ್ ಗೆ ಮಾಲಾಶ್ರೀ ಪತಿ ಕೋಟಿ ರಾಮು ನಿಧನ

ಕೋವಿಡ್ ಮಹಾಮಾರಿಗೆ ಸ್ಯಾಂಡಲ್ ವುಡ್ ನಿರ್ದೇಶಕ ಕೋಟಿ ರಾಮು ನಿಧನರಾಗಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಹೊಂದಿದ್ದ ರಾಮು ಅವರು, ಸಿಂಹದ ಮರಿ, ಚಾಮುಂಡಿ, ಕಲಾಸಿಪಾಳ್ಯ, ಆಟೋಶಂಕರ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದರು.