ಬೆಂಗಳೂರು: ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು 7626 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಈ ಮೂಲಕ ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾದವರ ಸಂಖ್ಯೆ 184568 ಆಗಿದೆ.

ಒಟ್ಟು 82677 ಸಕ್ರೀಯ ಪ್ರಕರಣಗಳಿವೆ. ಇಂದು 93 ಸೋಂಕಿತರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4615ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಬಾಗಲಕೋಟೆ- 138

ಬಳ್ಳಾರಿ – 533

ಬೆಳಗಾವಿ- 312

ಬೆಂಗಳೂರು ಗ್ರಾಮಾಂತರ- 66

ಬೆಂಗಳೂರು ನಗರ- 2979

ಬೀದರ್- 82

ಚಾಮರಾಜನಗರ- 67

ಚಿಕ್ಕಬಳ್ಳಾಪುರ- 79

ಚಿಕ್ಕಮಗಳೂರು- 71

ಚಿತ್ರದುರ್ಗ-89

ದಕ್ಷಿಣ ಕನ್ನಡ- 228

ದಾವಣಗೆರೆ- 277

ಧಾರವಾಡ- 253

ಗದಗ- 116

ಹಾಸನ- 209

ಹಾವೇರಿ-141

ಕಲಬುರಗಿ- 165

ಕೊಡಗು- 24

ಕೋಲಾರ- 69

ಕೊಪ್ಪಳ- 170

ಮಂಡ್ಯ- 146

ರಾಯಚೂರು- 52

ರಾಮನಗರ- 54

ಶಿವಮೊಗ್ಗ-221

ತುಮಕೂರು- 103

ಉಡುಪಿ- 348

ಉತ್ತರ ಕನ್ನಡ- 64

ವಿಜಯಪುರ- 151

ಯಾದಗಿರಿ- 123

Leave a Reply

Your email address will not be published. Required fields are marked *

You May Also Like

ಖಸಾಯಿಖಾನೆಗಳಲ್ಲಿನ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಗದಗ: ಸರ್ವೋದಯ ದಿನದ ಅಂಗವಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವದು ಹಾಗೂ ಮಾಂಸ…

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಪಪಂ ಅಧಿಕಾರಿಗಳ ನಿರ್ಲಕ್ಷ್ಯ : ಸಾರ್ವಜನಿಕರಿಗೆ ಕತ್ತಲಲ್ಲಿಯೇ ಸಂಚಾರ ಭಾಗ್ಯ..!

ಪಟ್ಟಣದಲ್ಲಿ ಮಾಗಡಿ ಹಾಗೂ ಬೆಳ್ಳಟ್ಟಿ ರಸ್ತೆಗೆ ಅಳವಡಿಸಲಾದ ಹೈಮಾಸ್ಟ್ ದೀಪಗಳು ಸಾರ್ವಜನಿಕರಿಗೆ ಬೆಳಕಾಗದೆ ಅವರ ಸಂಚಾರಕ್ಕೆ ಸಂಚಕಾರ ತರುತ್ತಿರುವುದು ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,…