ಬೆಂಗಳೂರು: ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು 7626 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಈ ಮೂಲಕ ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾದವರ ಸಂಖ್ಯೆ 184568 ಆಗಿದೆ.

ಒಟ್ಟು 82677 ಸಕ್ರೀಯ ಪ್ರಕರಣಗಳಿವೆ. ಇಂದು 93 ಸೋಂಕಿತರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4615ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಬಾಗಲಕೋಟೆ- 138

ಬಳ್ಳಾರಿ – 533

ಬೆಳಗಾವಿ- 312

ಬೆಂಗಳೂರು ಗ್ರಾಮಾಂತರ- 66

ಬೆಂಗಳೂರು ನಗರ- 2979

ಬೀದರ್- 82

ಚಾಮರಾಜನಗರ- 67

ಚಿಕ್ಕಬಳ್ಳಾಪುರ- 79

ಚಿಕ್ಕಮಗಳೂರು- 71

ಚಿತ್ರದುರ್ಗ-89

ದಕ್ಷಿಣ ಕನ್ನಡ- 228

ದಾವಣಗೆರೆ- 277

ಧಾರವಾಡ- 253

ಗದಗ- 116

ಹಾಸನ- 209

ಹಾವೇರಿ-141

ಕಲಬುರಗಿ- 165

ಕೊಡಗು- 24

ಕೋಲಾರ- 69

ಕೊಪ್ಪಳ- 170

ಮಂಡ್ಯ- 146

ರಾಯಚೂರು- 52

ರಾಮನಗರ- 54

ಶಿವಮೊಗ್ಗ-221

ತುಮಕೂರು- 103

ಉಡುಪಿ- 348

ಉತ್ತರ ಕನ್ನಡ- 64

ವಿಜಯಪುರ- 151

ಯಾದಗಿರಿ- 123

Leave a Reply

Your email address will not be published. Required fields are marked *

You May Also Like

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ಗುರುಪೂರ್ಣಿಮೆ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

  ಗುರುಗಳ ವೈಶಿಷ್ಟ್ಯಗಳು  ಶಿಷ್ಯನಿಗೆ ಭಗವಂತನ ಅಸ್ತಿತ್ವದ ಮನವರಿಕೆ ಮಾಡಿಕೊಟ್ಟು ಈಶ್ವರಪ್ರಾಪ್ತಿ ಮಾಡಿಸಿಕೊಡುವುದು: ಹೇಗೆ ಅಮಾವಾಸ್ಯೆಯಂದು…

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಇಂದು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಮತದಾನ ಶರುವಾಗಿದ್ದು ಗದಗ ಜಿಲ್ವಿಲೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇಕಡಾವಾರು…

ಅಕ್ರಮ ಅಕ್ಕಿ ದಂಧೆಗೆ ಲಾಕ್ಡೌನ್ ನಲ್ಲಿ ಹೆಚ್ಚು ಅಕ್ಕಿ ಕೊಟ್ಟಿದ್ದೆ ಅಕ್ರಮಕ್ಕೆ ಕಾರಣವಂತೆ!

ಲಾಕ್ ಡೌನ್ ಸಮಯದಲ್ಲಿ 5 ಕೆಜಿ ಬದಲಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಿದ್ದೆ ಅಕ್ರಮ ಅಕ್ಕಿದಂಧೆಗೆ ಕಾರಣ ದು ಆಹಾರ ಇಲಾಖೆ ಅಧಿಕಾರಿ ವಿಠಲ್ ರಾವ್ ಹೇಳಿದರು.