ಬೆಂಗಳೂರು: ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇಂದು 7626 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ. ಈ ಮೂಲಕ ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾದವರ ಸಂಖ್ಯೆ 184568 ಆಗಿದೆ.

ಒಟ್ಟು 82677 ಸಕ್ರೀಯ ಪ್ರಕರಣಗಳಿವೆ. ಇಂದು 93 ಸೋಂಕಿತರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 4615ಕ್ಕೆ ಏರಿಕೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಬಾಗಲಕೋಟೆ- 138

ಬಳ್ಳಾರಿ – 533

ಬೆಳಗಾವಿ- 312

ಬೆಂಗಳೂರು ಗ್ರಾಮಾಂತರ- 66

ಬೆಂಗಳೂರು ನಗರ- 2979

ಬೀದರ್- 82

ಚಾಮರಾಜನಗರ- 67

ಚಿಕ್ಕಬಳ್ಳಾಪುರ- 79

ಚಿಕ್ಕಮಗಳೂರು- 71

ಚಿತ್ರದುರ್ಗ-89

ದಕ್ಷಿಣ ಕನ್ನಡ- 228

ದಾವಣಗೆರೆ- 277

ಧಾರವಾಡ- 253

ಗದಗ- 116

ಹಾಸನ- 209

ಹಾವೇರಿ-141

ಕಲಬುರಗಿ- 165

ಕೊಡಗು- 24

ಕೋಲಾರ- 69

ಕೊಪ್ಪಳ- 170

ಮಂಡ್ಯ- 146

ರಾಯಚೂರು- 52

ರಾಮನಗರ- 54

ಶಿವಮೊಗ್ಗ-221

ತುಮಕೂರು- 103

ಉಡುಪಿ- 348

ಉತ್ತರ ಕನ್ನಡ- 64

ವಿಜಯಪುರ- 151

ಯಾದಗಿರಿ- 123

Leave a Reply

Your email address will not be published. Required fields are marked *

You May Also Like

ಮಕ್ಕಳಲ್ಲಿ ಕಲೆಗಳ ವ್ಯಾಮೋಹ ಮೂಡಿಸಿ: ಉಮೇಶ್ ಶಿರಹಟ್ಟಿಮಠ

ಉತ್ತರಪ್ರಭ ನಿಡಗುಂದಿ: ಪ್ರತಿಯೊಬ್ಬ ಮಗುವಿನಲ್ಲಿ ಒಂದಿಲ್ಲೊಂದು ರೀತಿಯ ಕಲಾ ಪ್ರತಿಭೆ ಹುದುಗಿರುತ್ತದೆ. ಅಂಥ ಪ್ರತಿಭೆಗಳನ್ನು ಗುರುತಿಸಿ…

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಿದ್ದಾರೆ : ಕಟೀಲ್

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ.

ಮುಳಗುಂದ: ಮಳೆಯಿಂದ ಬೆಳೆ ಜಲಾವೃತ

ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.