ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನೂರು ಮರಗಳನ್ನು ದತ್ತು ಪಡೆದ ಮಾಜಿ ಸಚಿವ ಎಸ್.ಎಸ್.ಪಾಟೀಲ್

ಇಂದಿನ ಜಾಕತಿಕ ತಾಪಮಾನ ವೈಪರಿತ್ಯ ಹಿನ್ನೆಲೆ ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಮರಗಳ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ ಎಂದು ಮಾಜಿ ಅರಣ್ಯ ಹಾಗೂ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಹೇಳಿದರು.

ಲಕ್ಷ್ಮೇಶ್ವರ :ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮ

ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ ಜಾಗೃತಿ ಜಾಥಾಕ್ಕೆ ಸಿಪಿಐ ವಿಕಾಶ ಲಮಾಣಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜೌಷಧಿ ವ್ಯಾಪಾರಸ್ಥರು ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಕಾರ್ಯನಿರ್ವಹಿಸುವ ಮೂಲಕ ತಮ್ಮ ಸೇವೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ವೈದ್ಯಕೀಯ ಲೋಕದಲ್ಲಿ ಜೌಷಧಿ ತಜ್ಞರು ಹಾಗೂ ವೈದ್ಯರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹೇಳಿದರು.

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.