ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.
You May Also Like
ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು
ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.
- ಉತ್ತರಪ್ರಭ
- April 30, 2020