ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ಲಾಕ್ ಡೌನ್ ಸಡಿಲಿಕೆಗೆ ಹಾವೇರಿ ಜನ ಡೋಂಟ್ ಕೇರ್

ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆರ್ಥಿಕ ಚಟುವಟುಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಆದ್ರೆ ಗ್ರೀನ್ ಝೋನ್ ಸಡಿಲಿಕೆಗೂ ಕೆಲವೊಂದು ನಿಯಮಗಳಿಗೆ ಹಾವೇರಿ ಜನ ಕ್ಯಾರೆ ಎನ್ನುತ್ತಿಲ್ಲ.

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.