ಹಾವೇರಿ: ಜಿಲ್ಲೆಯ ಶಿಗ್ಗಾವಿ – ಸವಣೂರು ಕ್ಷೇತ್ರದ ಶಾಸಕ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಸಚಿವರು, ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದರು. ನನಗೆ ಯಾವುದೇ ಕೊರೊನ ಲಕ್ಷಣಗಳಿಲ್ಲ. ನಾನು ಮನೆಯಲ್ಲಿಯೇ ಪ್ರತ್ಯೇಕ ಚಿಕಿತ್ಸೆ ಪಡೆದುಕೊಳ್ಳುತ್ತೆನೆ. ನನ್ನ ನೇರ ಸಂಪರ್ಕಕ್ಕೆ ಬಂದವರು ಕೊರೊನ ಟೆಸ್ಟ್‌ಗೆ ಒಳಗಾಗಿ ಎಂದು ಸಚಿವ ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಹೂ ಬೆಳೆಗಾರರಿಗೆ ಕೋಟ್ಯಾಂತರ ರೂ, ನಷ್ಟ..!

ಲಾಕ್ ಡೌನ್ ಹಿನ್ನೆಲೆ ಹೂಬೆಳೆಯನ್ನೆ ನಂಬಿಕೊಂಡ ಕುಳಿತ ರೈತ ಕಂಗಾಲಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಯಾವ ಹೂವು ಎಷ್ಟು ಹಾನೀಗಿಡಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

ಬಾಗಲಕೋಟೆ ರೋಟರಿ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತರಿಗೆ ಸನ್ಮಾನ..

ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ…

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.

ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಶಾಸಕರು ಹೇಳಿದರೆ ಅಕ್ರಮ ಮರಳು ಗಣಿಗಾರಿಕೆಗೆ ಅನುಮತಿ ಕೊಡ್ತಾರಾ ಅಧಿಕಾರಿಗಳು?

ಮರಳು ನೀತಿ ಅನ್ವಯ ಮರಳು ಗಣಿಗಾರಿಕೆಗೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ನೀಡಲಾಗಿದೆ. ಆದರೆ ಮರಳು ಗುತ್ತಿಗೆ ಪಡೆದ ಗುತ್ತಿಗೆದಾರರು ಎಗ್ಗಿಲ್ಲದೇ ಸಕ್ರಮದ ಹೆಸರಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಇದಕ್ಕೆ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಅವರ ಪೋಷಣೆಯೂ ಇದೆ ಎನ್ನುವ ಮಾತುಗಳು ಕೇಳಲಾರಂಭಿಸಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಕೊಕ್ಕರಗುಂದಿ ಬೂದಿಹಾಳ ಗ್ರಾಮದಲ್ಲಿರುವ ಕಲ್ಪವೃಕ್ಷ ಮರಳು ಗುತ್ತಿಗೆ ಪಾಯಿಂಟ್ ಇದಕ್ಕೆ ತಾಜಾ ಉದಾಹರಣೆಯಾಗಿದೆ.