ಹುಬ್ಬಳ್ಳಿ: ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ.  ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.

Leave a Reply

Your email address will not be published. Required fields are marked *

You May Also Like

ಮಕ್ಕಳಿಗೆ ಸನ್ಮಾರ್ಗದ ದಾರಿ ತೋರಿ- ತೋಂಟದ ಶ್ರೀ

ಶಿಕ್ಷಕರು ತಮ್ಮಲ್ಲಿನ ಅನುಭವದ ಪಾಠ ಕೌಶಲ್ಯ ಹದಗೊಳಿಸಿಕೊಂಡು ವಿದ್ಯಾರ್ಥಿಗಳಿಗೆ ಸನ್ಮಾರ್ಗದ ದಾರಿಯಲ್ಲಿ ಮುನ್ನಡೆಸಬೇಕು ಎಂದು ಗದುಗಿನ ತೋಂಟದ ಡಾ. ಸಿದ್ದರಾಮ ಸ್ವಾಮೀಜಿಯವರ ಹೇಳಿದರು.

ಸಂವಿಧಾನಕ್ಕೆ ತೆಲೆ ಬಾಗಿ ನಡೆದರೆ ಬದುಕು ಪಾವನ ಮಕ್ಕಳು ಶೈಕ್ಷಣಿಕ ಪ್ರಭಲತೆ ಸಾಧಿಸಬೇಕು – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗು ಮಕ್ಕಳ ಕಲಿಕೆಯ ಪ್ರಗತಿಗಾಗಿ ನಾನಾ ಬಗೆಯ…

ಬೋಧನೆಯಲ್ಲಿ ಆಧುನಿಕತೆ ತಂತ್ರಜ್ಞಾನ ಬಳಸಿಕೊಳ್ಳಿ: ಜಾಲಿಹಾಳ

ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಶಿಕ್ಷಕ ಶಾಂತಕುಮಾರ ಭಜಂತ್ರಿಗೆ ಭಾರತ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಗದಗ: ತಾಲೂಕಿನ ಲಿಂಗಧಾಳ ಸರಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರು ಹಾಗೂ ಕನ್ನಡ ಜಾನಪದ ಪರಿಷತ್…