ಹುಬ್ಬಳ್ಳಿ: ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ. ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.
You May Also Like
ಶಾಸಕ ಬಂಡಿ ಅವರಿಗೆ ಎಸ್ಎಫ್ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ
ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.
- ಉತ್ತರಪ್ರಭ
- November 12, 2020
ಬೆಳ್ಳಂಬೆಳ್ಳಗ್ಗೆ ಫೀಲ್ಡ್ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.
- ಉತ್ತರಪ್ರಭ
- May 3, 2020
ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ದೊಡ್ಡಾಟ ಕಲಾವಿದರ ವಿನೂತನ ಪ್ರತಿಭಟನೆ
ಲಾಕ್ ಡೌನ್ ಹಿನ್ನೆಲೆ ಕಲಾವಿದರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕಲಾವಿದರ ಬೇಡಿಕೆ ಇಡೇರಿಸಲು ಆಗ್ರಹಿಸಿ ಗದಗನಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.
- ಉತ್ತರಪ್ರಭ
- September 24, 2020
ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ- ಶಿವಾನಂದ ಪಟ್ಟಣಶೆಟ್ಚರ
ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಹೊಸ ಶಿಕ್ಷಣ ನೀತಿ ಬಂದಿದೆ. ಸ್ಪಧಾ೯ತ್ಮಕ ಮನೋಭಾವ ವಿದ್ಯಾರ್ಥಿಗಳಲ್ಲಿ…
- ಉತ್ತರಪ್ರಭ
- March 25, 2022