ಹುಬ್ಬಳ್ಳಿ: ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ.  ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.

Leave a Reply

Your email address will not be published. Required fields are marked *

You May Also Like

ಶಾಸಕ ಬಂಡಿ ಅವರಿಗೆ ಎಸ್‌ಎಫ್‌ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ

ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.

ಧಾರವಾಡದ ಜಿಟಿಟಿಸಿಯಲ್ಲಿ ಪೋಸ್ಟ್ ಡಿಪ್ಲೋಮಾ ಇನ್ನ ಟುಲ್ ಡಿಸೈನ್ ಕೋರ್ಸ್ ಗೆ ಪ್ರವೇಶ ಪ್ರಾರಂಭ

 ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದಲ್ಲಿ ಜಿಟಿಟಿಸಿ ವತಿಯಿಂದ ಡಿಪ್ಲೋಮಾ ಕೊರ್ಸಗಳಿಗೆ ಪ್ರವೇಶ ಪ್ರಾರಂಭವಾಗಿದ್ದು. ಅರ್ಹತೆ:  ಡಿಪ್ಲೋಮಾ…

ಸಿಬಿಎಸ್ಸಿ: ಅವಳಿ-ಜವಳಿ ಸಹೋದರಿಯರ ಸೇಮ್ ಸ್ಕೋರ್:ಎಲ್ಲ ವಿಷಯದಲ್ಲಿ ಇಬ್ಬರಿಗೂ ಒಂದೇ ಅಂಕ!

ನೋಯ್ಡಾ: ನೋಡಲು ಒಂದೇ ತರಹ, ಝೆರಾಕ್ಸ್ ಕಾಪಿ ಅಂತಾರಲ್ಲ ಹಂಗೇ. ನಗು, ಕಣ್ಣೋಟ, ಮನಸು, ಮನಸಿನ ಸೊಗಸು, ಮನಸಿನ ಮುನಿಸು…ಎಲ್ಲವೂ ಒಂದೇ ಅಂದರೆ ಒಂದೇ. ಇವರಿಬ್ಬರ ಕನಸೂ ಒಂದೇ, ಇಂಜಿನಿಯರಿಂಗ್ ಓದುವುದು.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…