ಗದಗ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ(KSCST) ಪ್ರಕಟಿಸಿದ ಈ ವರ್ಷದ (2019-20) ಫಲಿತಾಂಶದಲ್ಲಿ, ನಗರದ ಪ್ರತಿಷ್ಠಿತ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶಿವರಾಜ ಹಿರೇಮಠ, ಪ್ರೀತಿ ಶೆಟ್ಟರ್, ಪ್ರವೀಣ ಆರ್. ಟಿ. ಮತ್ತು ಐಶ್ವರ್ಯ ಸಜ್ಜನ ಇವರು ಮಾಡಲ್ಪಟ್ಟ ಪ್ರಾಜೆಕ್ಟ ಎ ಸಿಂಪಲ್‌ ಹೈ ಎಫಿಸಿಯನ್ಸಿ ಸೊಲಾರ ವಾಟರ್‌ ಪ್ಯೂರಿಫಿಕೇಶನ್‌ ಸಿಸ್ಟಮ್‌ಗೆ ರಾಜ್ಯಮಟ್ಟದ ಅತ್ಯುತ್ತಮ ಪ್ರಾಜೆಕ್ಟ್  ಎಂಬ ಪ್ರಶಸ್ತಿ ಲಭಿಸಿದೆ.

ಪ್ರೊ. ಜಗದೀಶ್ವರ ಜಿ. ಶಿವನಗುತ್ತಿ ಮಾರ್ಗದರ್ಶನದಲ್ಲಿ ಪ್ರಾಜೆಕ್ಟ್ ಸಿದ್ಧಪಡಿಸಲಾಗಿತ್ತು. ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಿ ಪ್ರಾಧ್ಯಾಪಕರನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಲೆಯ ಅಭಿರುಚಿ ಇಲ್ಲದದಿದ್ದರೆ ನಕಾರಾತ್ಮಕ ಅಪಸವ್ಯಗಳು ಮೈದಳೆಯುತ್ತವೆ

ಲಲಿತಕಲೆ, ಸಾಹಿತ್ಯ, ಸಂಗೀತದಥ ಕಲೆಗಳ ಅಭಿರುಚಿ ಇಲ್ಲದಿರುವುದರಿಂದಲೇ ಆಧನಿಕ ಯುವಜನರಲ್ಲಿ ನಕಾರಾತ್ಮಕ ಚಿಂತನೆಗಳು ಮೂಡುತ್ತಿವೆ

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ಸ್ಕೂಟಿ ಮತ್ತು ಬಿಆರ್ ಟಿಎಸ್ ನಡುವೆ ಡಿಕ್ಕಿ : ಸ್ಕೂಟಿ ಸವಾರನ ಸ್ಥಿತಿ ಗಂಭೀರ

ಬಿಆರ್ ಟಿಎಸ್ ಮತ್ತು ಸ್ಕೂಟಿ ನಡುವೆ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನ ಸ್ಥಿತಿ ಗಂಭೀರವಾದ ಘಟನೆ ನಗರದ ನವನಗರ ಆರ್ ಟಿಓ ಹತ್ತಿರ ನಡೆದಿದೆ.

ಮೇ.31ರ ವರೆಗ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸುವ ಅವಧಿಯನ್ನು ಮೇ.31ರ ವರೆಗೆ ವಿಸ್ತರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.