ಮುಂಬಯಿ : ಒಮ್ಮೆ ಸೋಂಕಿನಿಂದ ಗುಣವಾದರೂ ಮತ್ತೊಮ್ಮೆ ಅದರ ಲಕ್ಷಣ ಕಂಡು ಬಂದರೆ, ಮೊದಲಿಗಿಂತಲೂ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ದೇಶದಲ್ಲಿ ಸದ್ಯ ಕೊರೊನಾ ತಾಂಡವಾಡುತ್ತಿದೆ. ಕೆಲವರಲ್ಲಿ ಜೂನ್ ತಿಂಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಜುಲೈ ತಿಂಗಳಲ್ಲಿ ಮತ್ತೆ ಅವರಲ್ಲಿ ಅದರ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮೊದಲಿಗಿಂತಲೂ ಎರಡನೇ ಬಾರಿ ಅದರ ತೀವ್ರತೆ ಹೆಚ್ಚಾಗಿ ಕಂಡು ಬಂದಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಉಸಿರಾಟದ ತೊಂದರೆ, ಪಾರ್ಶ್ವವಾಯು, ಹೃದಯಾಘಾತ ಸೇರಿದಂತೆ ಮತ್ತೆ ಹಲವು ತೊಂದರೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ಈ ರೋಗದ ಲಸಿಕೆ ಅವಶ್ಯವಾಗಿದೆ. ಸರ್ಕಾರ ಇದಕ್ಕೆ ಬೇಕಾದಷ್ಟು ಹಣ ವ್ಯಯಿಸಿ, ಜನರ ಪ್ರಾಣ ಉಳಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ನೌಕರರಿಗೆ ಶಾಕಿಂಗ್ ನ್ಯೂಸ್: ದಕ್ಷತೆ ಆಧರಿಸಿ ವೇತನ ಕಡಿತ

ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ.

ಇಂದಿನಿಂದಲೇ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ

ಸ್ವಯಂಚಾಲಿತ ಟೋಲ್ ಪ್ಲಾಜಾ ಪಾವತಿ ವ್ಯವಸ್ಥೆ ಫಾಸ್ಟ್ಯಾಗ್ ಇಂದಿನಿಂದಲೇ ಕಡ್ಡಾಯವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.

ಬ್ರೆಜಿಲ್‍,ಆಫ್ರಿಕಾ ವೈರಸ್ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ; ರಾಹುಲ್‍ ಕಿಡಿ

ದೇಶದಲ್ಲಿ ಮತ್ತೆ ಏರಿಕೆಯತ್ತ ಸಾಗಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಕೇಂದ್ರ ಸರ್ಕಾರ ನಿಷ್ಕಾಳಜಿ ತೋರಿಸುತ್ತಿದೆ ಎಂದು ಕಾಂಗ್ರೆಸ್‍ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.