ಮುಂಬಯಿ : ಒಮ್ಮೆ ಸೋಂಕಿನಿಂದ ಗುಣವಾದರೂ ಮತ್ತೊಮ್ಮೆ ಅದರ ಲಕ್ಷಣ ಕಂಡು ಬಂದರೆ, ಮೊದಲಿಗಿಂತಲೂ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ದೇಶದಲ್ಲಿ ಸದ್ಯ ಕೊರೊನಾ ತಾಂಡವಾಡುತ್ತಿದೆ. ಕೆಲವರಲ್ಲಿ ಜೂನ್ ತಿಂಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಜುಲೈ ತಿಂಗಳಲ್ಲಿ ಮತ್ತೆ ಅವರಲ್ಲಿ ಅದರ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮೊದಲಿಗಿಂತಲೂ ಎರಡನೇ ಬಾರಿ ಅದರ ತೀವ್ರತೆ ಹೆಚ್ಚಾಗಿ ಕಂಡು ಬಂದಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಉಸಿರಾಟದ ತೊಂದರೆ, ಪಾರ್ಶ್ವವಾಯು, ಹೃದಯಾಘಾತ ಸೇರಿದಂತೆ ಮತ್ತೆ ಹಲವು ತೊಂದರೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ಈ ರೋಗದ ಲಸಿಕೆ ಅವಶ್ಯವಾಗಿದೆ. ಸರ್ಕಾರ ಇದಕ್ಕೆ ಬೇಕಾದಷ್ಟು ಹಣ ವ್ಯಯಿಸಿ, ಜನರ ಪ್ರಾಣ ಉಳಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ನಾಲ್ಕ ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಒಂದು ವರ್ಷದವರೆಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಉಲ್ಲಂಘನೆಗೆ 10 ಸಾವಿರ ದಂಡ

ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ…