ಮುಂಬಯಿ : ಒಮ್ಮೆ ಸೋಂಕಿನಿಂದ ಗುಣವಾದರೂ ಮತ್ತೊಮ್ಮೆ ಅದರ ಲಕ್ಷಣ ಕಂಡು ಬಂದರೆ, ಮೊದಲಿಗಿಂತಲೂ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ದೇಶದಲ್ಲಿ ಸದ್ಯ ಕೊರೊನಾ ತಾಂಡವಾಡುತ್ತಿದೆ. ಕೆಲವರಲ್ಲಿ ಜೂನ್ ತಿಂಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಜುಲೈ ತಿಂಗಳಲ್ಲಿ ಮತ್ತೆ ಅವರಲ್ಲಿ ಅದರ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮೊದಲಿಗಿಂತಲೂ ಎರಡನೇ ಬಾರಿ ಅದರ ತೀವ್ರತೆ ಹೆಚ್ಚಾಗಿ ಕಂಡು ಬಂದಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಉಸಿರಾಟದ ತೊಂದರೆ, ಪಾರ್ಶ್ವವಾಯು, ಹೃದಯಾಘಾತ ಸೇರಿದಂತೆ ಮತ್ತೆ ಹಲವು ತೊಂದರೆಗಳು ಕಾಣಿಸಿಕೊಳ್ಳಬಹುದು. ಹೀಗಾಗಿ ಈ ರೋಗದ ಲಸಿಕೆ ಅವಶ್ಯವಾಗಿದೆ. ಸರ್ಕಾರ ಇದಕ್ಕೆ ಬೇಕಾದಷ್ಟು ಹಣ ವ್ಯಯಿಸಿ, ಜನರ ಪ್ರಾಣ ಉಳಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು : ಪ್ರಧಾನಿಗೆ ಸಾಕ್ಷಿ ಪ್ರಶ್ನೆ

ಕೇಂದ್ರ ಕ್ರೀಡಾ ಸಚಿವಾಲಯ ಈ ಬಾರಿಯ ಅರ್ಜುನ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಆದರೆ, ಎಲ್ಲರೂ ನಿರೀಕ್ಷೆ ಮಾಡಿದ್ದ ಸಾಕ್ಷಿ ಮಲಿಕ್ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರ ಹೆಸರುಗಳು ಮಾತ್ರ ಪಟ್ಟಿಯಲ್ಲಿ ಇಲ್ಲ. ಹೀಗಾಗಿ ನಾನು ಅರ್ಜುನ ಪ್ರಶಸ್ತಿ ಪಡೆಯಬೇಕಾದರೆ ಯಾವ ಪದಕ ಗೆಲ್ಲಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಾಕ್ಷಿ ಪ್ರಶ್ನಿಸಿದ್ದಾರೆ.

ಪೆಟ್ರೋಲ್-ಡೀಸೆಲ್ ದರ ಏರಿಕೆ

ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಭಾರತ ಸೇರಿದಂತೆ ಅಭಿವೃದ್ಧಿ ಶೀಲ ರಾಷ್ಟ್ರಗಳಿಗೆ ಸಹಾಯ ಮಾಡಲು ಮುಂದಾದ ವಿಶ್ವ ಬ್ಯಾಂಕ್!

ವಿಶ್ವಸಂಸ್ಥೆ : ಕೊರೊನಾ ಆತಂಕದ ನಂತರ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ದೇಶಗಳಿಗೆ ವಿಶ್ವ ಬ್ಯಾಂಕ್ ಸಹಾಯಕ್ಕೆ ಮುಂದಾಗಿದೆ.

ಪ್ರಧಾನಿ ಕಚೇರಿಯ ಆದೇಶಕ್ಕೂ ಇಲ್ಲಿ ಸಿಗುತ್ತಿಲ್ಲ ಗೌರವ!

ಚಿತ್ರದುರ್ಗ : ರಾಜ್ಯ ಸೇರಿದಂತೆ ದೇಶದಲ್ಲಿನ ಇನ್ನೂ ಹಲವು ಗ್ರಾಮಗಳು ಅಭಿವೃದ್ಧಿಯಿಂದ ಹಿಂದೆ ಉಳಿದಿವೆ. ಕೆಲವು ಗ್ರಾಮಗಳಲ್ಲಿನ ಪರಿಸ್ಥಿತಿಗಳಂತೂ ಹೇಳತೀರದಾಗಿದೆ.