ಚೆನ್ನೈ : ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಇನ್ನು ಸಂಗೀತ ಲೋಕದ ನೆನಪು ಮಾತ್ರ!

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಸುಮಾರು 15 ಭಾಷೆಗಳಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ, ಸಂಗೀತ ರಸಿಕರ ಮನ ಗೆದ್ದಿದ್ದರು.

ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಗಾನಲೀನರಾದರು. ಹೀಗಾಗಿ ಚೆನ್ನೈನ ಅವರ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ಎಸ್ ಪಿಬಿ ಪಾರ್ಥಿವ ಶರೀರವನ್ನು ಶುಕ್ರವಾರ ರಾತ್ರಿ ತಿರುವಳ್ಳೂರು ಜಿಲ್ಲೆಯ ತಾಮರೈಪಾಕ್ಕಂನಲ್ಲಿರುವ ಅವರ ತೋಟದ ಮನೆಗೆ ಸ್ಥಳಾಂತರಿಸಲಾಗಿತ್ತು. ಅವರ ಅಭಿಮಾನಿಗಳು, ಚಿತ್ರ ತಂಡದ ತಾರೆಯರು, ನಾಯಕರು ಸೇರಿದಂತೆ ಸಂಬಂಧಿಕರು ಅವರ ಪಾರ್ಥಿವ ಶರೀರ ಕಂಡು ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಟ ಸುಶಾಂತ್ ಪ್ರಕರಣದ ತನಿಖೆ ಕೊನೆಗೊಳಿಸಲು ನಿರ್ಧರಿಸಿದ ಸಿಬಿಐ!

ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ…

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ ಕೊರೊನಾ ವೈರಸ್!

ದೇಶದಲ್ಲಿ ಕೊರೊನಾ ಪೀಡಿತ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಕೊರೊನಾವನ್ನು ನಿಯಂತ್ರಿಸಲು ಇನ್ನೂ ಆಗುತ್ತಿಲ್ಲ. ಇದು ಜನರ ಆತಂಕಕ್ಕೆ ಕಾರಣವಾಗುತ್ತಿದೆ.