ಮಸ್ಕಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಕಿರು ಹಳ್ಳ ಹರಿದು ಬಂದು ವೆಂಕಟಾಪೂರ ರಸ್ತೆ ಕಡಿತವಾಗಿದೆ. ಈ ರಸ್ತೆ ಮಾರ್ಗದಲ್ಲಿ ಕಿರು ಹಳ್ಳ ಹರಿದು ಡಾಂಬರ್ ರಸ್ತೆ ಕಿತ್ತು ಹೋಗಿ ರಸ್ತೆ ಸಂಪೂರ್ಣ ಕಡಿತವಾಗಿದೆ.
You May Also Like
ಉತ್ತರ ಪ್ರಭ ಫಲಶೃತಿ: ಬೆಳೆ ಹಾನಿ ವೀಕ್ಷಿಸಿಸಿದ ಅಧಿಕಾರಿಗಳು
ರೋಣ: ಇತ್ತಿಚೆಗಷ್ಟೆ ಅಪಾರ ಮಳೆಯಿಂದ ರೈತರ ಬೆಳೆ ಹಾನಿಗೀಡಾಗಿತ್ತು. ಇದರಿಂದ ಸವಡಿ ಗ್ರಾಮದ ರೈತ ಮೇಘರಾಜ್ ಬಾವಿ ಅವರ ಜಮೀನಿನಲ್ಲಿ ಬೆಳೆದ ಬೆಳೆ ಹಾನಿ ಕುರಿತು ನಿಮ್ಮ ಉತ್ತರಪ್ರಭ ವರದಿ ಬಿತ್ತರಿಸಿತ್ತು. ವರದಿ ಪರಿಣಾಮ ಇಂದು ಸವಡಿ ಗ್ರಾಮಕ್ಕೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಗೀಡಾದ ಬೆಳೆ ವೀಕ್ಷಿಸಿದರು.
- ಉತ್ತರಪ್ರಭ
- October 4, 2020
ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ
ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.
- ಉತ್ತರಪ್ರಭ
- May 4, 2020
ವಿವಾಹೇತರ ಸಂಬಂಧ ಆರೋಪ: ಪತ್ರಕರ್ತನಿಗೆ ಗೂಸಾ.!
ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ…
- ಉತ್ತರಪ್ರಭ
- July 3, 2020
ಬೆಳ್ಳಂಬೆಳ್ಳಗ್ಗೆ ಫೀಲ್ಡ್ಗಿಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ
ಭಾರಿ ಮಳೆಯಿಂದ ಕೆಲವು ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಕಾರಣದಿಂದ ಇಂದು ಶಾಕಸ ಎಂ.ಪಿ.ರೇಣುಕಾಚಾರ್ಯ ಬೆಳ್ಳಂಬೆಳಿಗ್ಗೆಯೇ ಫಿಲ್ಡ್ ಗೆ ಇಳಿದರು.
- ಉತ್ತರಪ್ರಭ
- May 3, 2020