ಮಸ್ಕಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಕಿರು ಹಳ್ಳ ಹರಿದು ಬಂದು ವೆಂಕಟಾಪೂರ ರಸ್ತೆ ಕಡಿತವಾಗಿದೆ. ಈ ರಸ್ತೆ ಮಾರ್ಗದಲ್ಲಿ ಕಿರು ಹಳ್ಳ ಹರಿದು ಡಾಂಬರ್ ರಸ್ತೆ ಕಿತ್ತು ಹೋಗಿ ರಸ್ತೆ ಸಂಪೂರ್ಣ ಕಡಿತವಾಗಿದೆ.

Leave a Reply

Your email address will not be published. Required fields are marked *

You May Also Like

ಸಂಡೇ ಲಾಕ್ ಡೌನ್ ಸಂಕಟ: ಕಂಗಾಲಾದ ಕಾಗೆಗಳಿಗೆ ಖಾರಾ-ಡಾಣಿ ಊಟ

ಸಂಡೇ ಲಾಕ್ ಡೌನ್ ಸಂದರ್ಭದಲ್ಲಿ ಆಹಾರವಿಲ್ಲದೆ ಕಂಗಾಲಾಗಿದ್ದ ಕಾಗೆಗಳಿಗೆ ಗದಗ ನಗರದ ಹೊಟೆಲ್ ಮಾಲೀಕರೊಬ್ಬರು ಖಾರಾ-ಡಾಣಿ ನೀಡಿ ಮಾನವೀಯತೆ ಮೆರೆದಿದ್ದಾರೆ.

ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ದೊಡ್ಡಾಟ ಕಲಾವಿದರ ವಿನೂತನ ಪ್ರತಿಭಟನೆ

ಲಾಕ್ ಡೌನ್ ಹಿನ್ನೆಲೆ ಕಲಾವಿದರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕಲಾವಿದರ ಬೇಡಿಕೆ ಇಡೇರಿಸಲು ಆಗ್ರಹಿಸಿ ಗದಗನಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.

ನೂರು ಮರಗಳನ್ನು ದತ್ತು ಪಡೆದ ಮಾಜಿ ಸಚಿವ ಎಸ್.ಎಸ್.ಪಾಟೀಲ್

ಇಂದಿನ ಜಾಕತಿಕ ತಾಪಮಾನ ವೈಪರಿತ್ಯ ಹಿನ್ನೆಲೆ ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಮರಗಳ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ ಎಂದು ಮಾಜಿ ಅರಣ್ಯ ಹಾಗೂ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಹೇಳಿದರು.