ಗದಗ: ಇಂದಿನ ಜಾಕತಿಕ ತಾಪಮಾನ ವೈಪರಿತ್ಯ ಹಿನ್ನೆಲೆ ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಮರಗಳ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ ಎಂದು ಮಾಜಿ ಅರಣ್ಯ ಹಾಗೂ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಹೇಳಿದರು.
You May Also Like
ರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲ: ಟಿ.ಈಶ್ವರ ಅಸಮಾಧಾನ
ಭಾಜಪಾ ಸರ್ಕಾರ ಕಂಪನಿ ಸರ್ಕಾರರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲಟಿ.ಈಶ್ವರ ಅಸಮಾಧಾನಕಾಂಗ್ರೆಸ್ ಮುಖಂಡ ಟಿ.ಈಶ್ವರ ಉತ್ತರಪ್ರಭ ವಿಶೇಷ ಚರ್ಚೆಯಲ್ಲಿ ಟಿ.ಈಶ್ವರ ಹೇಳಿಕೆ.
- ಉತ್ತರಪ್ರಭ
- January 28, 2021
ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!
ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!
- ಉತ್ತರಪ್ರಭ
- May 2, 2020
ಮಳೆಗೆ ವೆಂಕಟಾಪೂರ ರಸ್ತೆ ಸಂಪೂರ್ಣ ಕಡಿತ
ಮಸ್ಕಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಕಿರು ಹಳ್ಳ ಹರಿದು ಬಂದು ವೆಂಕಟಾಪೂರ ರಸ್ತೆ ಕಡಿತವಾಗಿದೆ. ಈ ರಸ್ತೆ ಮಾರ್ಗದಲ್ಲಿ ಕಿರು ಹಳ್ಳ ಹರಿದು ಡಾಂಬರ್ ರಸ್ತೆ ಕಿತ್ತು ಹೋಗಿ ರಸ್ತೆ ಸಂಪೂರ್ಣ ಕಡಿತವಾಗಿದೆ. ಈಚೆಗೆ ಮಸ್ಕಿ ಪಟ್ಟಣದಿಂದ ವೆಂಕಟಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು, ಕಾಮಗಾರಿ ಕೈಗೊಳ್ಳುವ ವೇಳೆಯಲ್ಲಿ ಹಳ್ಳ ಬರುವ ಜಾಗದಲ್ಲಿ ಕಿರು ಸೇತುವೆ ನಿರ್ಮಿಸಬೇಕೆಂಬ ಪರಿಜ್ಞಾನ ಗುತ್ತಿಗೆದಾರ ಹಾಗೂ ಅಧಿಕಾರಿಗಳಿಗೆ ಇಲ್ಲವೇ ಎಂದು ಸಾರ್ವಜನಿಕರು ದೂರಿದ್ದಾರೆ.
- ಉತ್ತರಪ್ರಭ
- September 26, 2020