ಗದಗ: ಇಂದಿನ ಜಾಕತಿಕ ತಾಪಮಾನ ವೈಪರಿತ್ಯ ಹಿನ್ನೆಲೆ ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಮರಗಳ ದತ್ತು ಸ್ವೀಕಾರ ಕಾರ್ಯ ಶ್ಲಾಘನೀಯ ಎಂದು ಮಾಜಿ ಅರಣ್ಯ ಹಾಗೂ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಹೇಳಿದರು.

ಸಮೀಪದ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೊದ್ಯಾನ ಕೇಂದ್ರದಲ್ಲಿ ನಡೆದ ಮರಗಳ ದತ್ತು ಸ್ವೀಕಾರ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
Leave a Reply

Your email address will not be published. Required fields are marked *

You May Also Like

ರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲ: ಟಿ.ಈಶ್ವರ ಅಸಮಾಧಾನ

ಭಾಜಪಾ ಸರ್ಕಾರ ಕಂಪನಿ ಸರ್ಕಾರರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆರೈತರ, ಜನರ ಧ್ವನಿ ಸರ್ಕಾರಕ್ಕೆ ಕೇಳುತ್ತಿಲ್ಲಟಿ.ಈಶ್ವರ ಅಸಮಾಧಾನಕಾಂಗ್ರೆಸ್ ಮುಖಂಡ ಟಿ.ಈಶ್ವರ ಉತ್ತರಪ್ರಭ ವಿಶೇಷ ಚರ್ಚೆಯಲ್ಲಿ ಟಿ.ಈಶ್ವರ ಹೇಳಿಕೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ಮಳೆಗೆ ವೆಂಕಟಾಪೂರ ರಸ್ತೆ ಸಂಪೂರ್ಣ ಕಡಿತ

ಮಸ್ಕಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಕಿರು ಹಳ್ಳ ಹರಿದು ಬಂದು ವೆಂಕಟಾಪೂರ ರಸ್ತೆ ಕಡಿತವಾಗಿದೆ. ಈ ರಸ್ತೆ ಮಾರ್ಗದಲ್ಲಿ ಕಿರು ಹಳ್ಳ ಹರಿದು ಡಾಂಬರ್ ರಸ್ತೆ ಕಿತ್ತು ಹೋಗಿ ರಸ್ತೆ ಸಂಪೂರ್ಣ ಕಡಿತವಾಗಿದೆ. ಈಚೆಗೆ ಮಸ್ಕಿ ಪಟ್ಟಣದಿಂದ ವೆಂಕಟಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು, ಕಾಮಗಾರಿ ಕೈಗೊಳ್ಳುವ ವೇಳೆಯಲ್ಲಿ ಹಳ್ಳ ಬರುವ ಜಾಗದಲ್ಲಿ ಕಿರು ಸೇತುವೆ ನಿರ್ಮಿಸಬೇಕೆಂಬ ಪರಿಜ್ಞಾನ ಗುತ್ತಿಗೆದಾರ ಹಾಗೂ ಅಧಿಕಾರಿಗಳಿಗೆ ಇಲ್ಲವೇ ಎಂದು ಸಾರ್ವಜನಿಕರು ದೂರಿದ್ದಾರೆ.