ಧಾರವಾಡ: ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ.

ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಹೀಗಾಗಿ ಸೆ.28 ರಂದು ನಡೆಯಬೇಕಿದ್ದ ಎಲ್ಲ ಸ್ನಾತಕ, ದೂರ ಸಂಪರ್ಕ ಶಿಕ್ಷಣ ಅಡಿ ಬರುವ ಬಿ.ಎ, ಬಿಕಾಂ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ಪರೀಕ್ಷೆಗಳ ದಿನಾಂಕವನ್ನು ಸದ್ಯದಲ್ಲೆ ತಿಳಿಸಲಾಗುವುದು ಎಂದು ಕರ್ನಾಟಕ ವಿವಿಯ ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೊ.ರವೀಂದ್ರನಾಥ್ ಎನ್.ಕದಮ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ

ಗದಗ ಜಿಲ್ಲೆಯಲ್ಲಿ ಎಸ್ಎಸ್ಎಸ್ಎಲ್ಸಿ ಫಲಿತಾಂಶ ಇಳಿಕೆಗೆ ಶಿಕ್ಷಕರ ಅಪೂರ್ಣತೆಯೆ ಕಾರಣವಂತೆ!

ಶಿರಹಟ್ಟಿ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವರ್ಷದಿಂದ ವರ್ಷಕ್ಕೆ ಇಳಿಕೆ ಕ್ರಮದಲ್ಲಿ ಸಾಗುತ್ತಿದ್ದು, ಇದಕ್ಕೆ ಶಿಕ್ಷಕರ ಅಪೂರ್ಣತೆಯೇ…

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ..!

ದಾವಣಗೆರೆ: ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಮಹಿಳೆ…

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…