ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾತ್ತು.

Leave a Reply

Your email address will not be published. Required fields are marked *

You May Also Like

ನಿನಗ ಕೈ ಮುಗಿತಿನಿ ಮನೆ ಹೋಗವ್ವ ಎಂದು ಮನವಿ ಮಾಡಿಕೊಂಡ ಪೊಲೀಸರು

ನಿನಗ ನಮಸ್ಕಾರ ಯವ್ವಾ.. ವಾಪಸ್ ಹೋಗವ್ವ.. ರಾತ್ರಿ ಇಡೀ ಸೊಳ್ಳಿ ಕಡಸ್ಕೋಂತ ಇಲ್ಲೆ ಮಲಗಿನಿ.. ಮನಿಗೆ ಹೋಗಿಬಿಡವ್ವ.. ಎಂದು ಎಎಸ್ಐ ಒಬ್ರು ಅನವಶ್ಯಕವಾಗಿ ದ್ವೀಚಕ್ರ ವಾಹನದಲ್ಲಿ ಓಡುಡುತ್ತಿದ್ದ ಮಹಿಳೆಗೆ ಮಾಡಿಕೊಂಡ ಮನವಿ.

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ಧುಮ್ಮಿಕ್ಕುತ್ತಿವೆ ಕಿರು ಜಲಧಾರೆಗಳು,ಕೋಟೆ ನಾಡಿನಲ್ಲಿ ಜಲಧಾರೆಗಳ ವೈಭವ

ಐತಿಹಾಸಿಕ ಹಿನ್ನಲೆ ಹೊಂದುವುದರ ಜತೆಗೆ ಬರದ ನಾಡೆಂದೆ ಬಿಂಬಿತವಾಗಿರುವ ಕೋಟೆ ನಾಡು ಗಜೇಂದ್ರಗಡದಲ್ಲಿ ಈಚೆಗೆ ಸತತವಾಗಿ ಸುರಿದ ಮಳೆಯಿಂದ ಕೋಟೆ ಕೊತ್ತಲುಗಳು ಮಧುವಣಗಿತ್ತಿಯಂತೆ ಹಸಿರೊದ್ದು ನಿಂತಿವೆ. ಅಗಾಧ ಪ್ರಕೃತಿ ಸೌಂದರ್ಯದ ಒಡಲಿನಲ್ಲಿರಿಸಿ ಘನ ಗಾಂಭಿರ್ಯದಿAದ ತೆಲೆಯತ್ತಿರುವ ಬೆಟ್ಟಗಳಲ್ಲಿ ವಯ್ಯಾರದಿಂದ ಧುಮುಕುತ್ತಿರುವ ಕಿರು ಜಲಪಾತಗಳು ಜನರನ್ನು ತನ್ನತ್ತ ಆಕರ್ಷಿಸುತ್ತಿವೆ.