ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.


ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 85,362 ಜನರಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 59,03,933ಕ್ಕೆ ಏರಿಕೆ ಕಂಡಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,089 ಜನ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 93,379ಕ್ಕೆ ತಲುಪಿದೆ.

ಅಲ್ಲದೇ, 59,03,933 ಜನ ಸೋಂಕಿತರ ಪೈಕಿ 48,49,585 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 9,60,969 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರಜಾ ಪ್ರಭುತ್ವ ಭದ್ರ ತಳಹದಿ ಡಾ ಬಿ ಆರ್ ಅಂಬೇಡ್ಕರವರು ರಚಿಸಿದ ಸಂವಿಧಾನ : ಸಂತೋಷ ಪಾಟೀಲ.

ಉತ್ತರ ಪ್ರಭ ಸುದ್ದಿರೋಣ : ತಾಲೂಕಾ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದವತಿಯಿಂದ 73 ನೇ ಗಣರಾಜ್ಯೋತ್ಸವದ…

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಗದಗ ಜಿಲ್ಲೆಯಲ್ಲಿ ಮತ್ತೆ 10 ಕಂಟೇನ್ ಮೆಂಟ್ ಪ್ರದೇಶಗಳ ಘೋಷಣೆ

ಗದಗ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜುಲೈ 10ರಂದು 10 ಪ್ರತಿಬಂಧಿತ ಪ್ರದೇಶಗಳನ್ನು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಘೋಷಿಸಿದ್ದಾರೆ.