ನವದೆಹಲಿ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಇಂದ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.


ಹಿರಿಯ ನಾಯಕನ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಸಿಎ ಬಿ.ಎಸ್. ಯಡಿಯೂರಪ್ಪ ಸೇರಿದಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿರುವ ಮೋದಿ, ಜಸ್ವಂತ್ ಸಿಂಗ್ ಅವರು ರಾಷ್ಟ್ರಕ್ಕಾಗಿ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ. ಮೊದಲು ಸೈನಿಕರಾಗಿದ್ದ ಅವರು ಆ ನಂತರ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ನಿರ್ಣಾಯಕ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಬಲವರ್ಧನೆಗೆ ಸಾಕಷ್ಟು ಕೆಲಸ ಮಾಡಿದ್ದರು. ಅವರ ನಿಧನ ಬೇಸರ ತಂದದಿದೆ. ಅಲ್ಲದೆ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಂದು ಫೇರ್ & ಲವ್ಲಿ ಜಗಳ : ಗ್ಲೋ & ಹ್ಯಾಂಡ್ಸಮ್ Vs ಫೇರ್ & ಹ್ಯಾಂಡ್ಸಮ್

ಫೇಸ್ ಕ್ರೀಮ್ ಹೆಸರುಗಳಿಗಾಗಿ ಈಗ ಇಮಾಮಿ ಮ಻ತ್ತು ಹಿಂದೂಸ್ತಾನ್ ಯುನಿಲಿವರ್ ಕಂಪನಿಗಳು ಕೋರ್ಟಿನ ಅಂಗಳದಲ್ಲಿ ಕಾದಾಡುತ್ತಿವೆ.…

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…

ಕೊರೊನಾದಂತಹ ಗಂಡಾಂತರಗಳು ಇನ್ನೂ ಇವೆಯಂತೆ!

ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

12ನೆ ತರಗತಿಯಲ್ಲಿ ಕೆಮಿಸ್ಟ್ರಿಯಲ್ಲಿ 24 ಅಂಕ: ತನ್ನ ಅಂಕಪಟ್ಟಿ ಸಮೇತ ಟ್ವೀಟ್ ಮಾಡಿದ ಐಎಎಸ್ ಅಧಿಕಾರಿ

ಅಂಕಗಳೇ ಎಲ್ಲವನ್ನೂ ನಿರ್ಧರಿಸುವುದಿಲ್ಲ ಎಂದು ಐಎಎಸ್  ಅಧಿಕಾರಿ ಮಾಡಿದ ಟ್ವೀಟ್ನಿಂದ ಸಾವಿರಾರು ಫೇಲಾದ ವಿದ್ಯಾರ್ಥಿಗಳ ಆತ್ಮಸ್ಥೈರ್ಯ…